ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರದಿದ್ದರೂ ಈ ಒಂದು ಚಿಕ್ಕ ವಸ್ತು ತಂದರೆ ಸಾಕು ಸಂಪತ್ತಿನ ಸಮೃದ್ಧಿ ನೀಡುವಳು ಲಕ್ಷ್ಮೀ ದೇವಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇ 10 ರಂದು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುವುದು. ನಂಬಿಕೆಯ ಪ್ರಕಾರ ಈ ದಿನ ಯಾವುದೇ ಉತ್ತಮ ಕೆಲಸವನ್ನು ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವುದು. ಹಾಗಾಗಿ ಅಕ್ಷಯ ತೃತೀಯದ ಶುಭ ದಿನದಂದು ಯಾವ ವಸ್ತುವನ್ನು ಖರೀದಿಸಿ ಮನೆಗೆ ತರುವುದರಿಂದ ಅದೃಷ್ಟ ಒಲಿಯುವುದು ಎಂದು ಇಲ್ಲಿ ತಿಳಿಯಿರಿ. ಅಕ್ಷಯ ತೃತೀಯ ಹಬ್ಬವು ನಿಮ್ಮ ಧನ-ಸಂಪತ್ತನ್ನು ಹೆಚ್ಚಿಸುವ ವಿಶೇಷ ದಿನವಾಗಿದೆ. ಈ ದಿನ ಮಾಡುವ ಪೂಜೆ, ದಾನ ಧರ್ಮ ಕಾರ್ಯಗಳಿಂದ ಪುಣ್ಯ ಪ್ರಾಪ್ತಿಯಾಗುವುದು ಎಂದು ಹೇಳಲಾಗುತ್ತದೆ. ಈ ದಿನ ಲಕ್ಷ್ಮಿ ದೇವಿಯೊಂದಿಗೆ ವಿಷ್ಣುವನ್ನು ಪೂಜಿಸುವುದರಿಂದ ಸುಖ-ಸಮೃದ್ಧಿ ನೆಲೆಸುವುದು. ಜೊತೆಗೆ ಈ ದಿನ ಚಿನ್ನ-ಬೆಳ್ಳಿಯನ್ನು ಖರೀದಿಸುವುದು ಶುಭ ಎಂದು ಹೇಳಲಾಗುತ್ತದೆ. ಹಾಗೆ ಈ ದಿನ ಚಿನ್ನ-ಬೆಳ್ಳಿಯ ಹೊರತಾಗಿಯೂ ಕೆಲವು ವಸ್ತುಗಳನ್ನು ಖರೀದಿಸುವುದರಿಂದ ಅದೃಷ್ಟ ಲಕ್ಷ್ಮಿ ಒಲಿಯುವಳು ಎಂದು ಹೇಳಲಾಗುತ್ತದೆ. ಆ ವಸ್ತುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ಷಯ ತೃತೀಯದಂದು ವಜ್ರ ಅಥವಾ ಬೆಳ್ಳಿಯನ್ನು ಖರೀದಿಸಬಹುದು. ಈ ಶುಭ ದಿನದಂದು ವಜ್ರ ಅಥವಾ ಬೆಳ್ಳಿಯನ್ನು ಖರೀದಿಸುವುದರಿಂದ ಮನೆಯಲ್ಲಿ ಧನ-ಸಂಪತ್ತಿಗೆ ಯಾವುದೇ ಕೊರತೆಯಿರುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗೆ ನಿಮ್ಮ ಮನೆ ಯಾವಾಗಲೂ ಹಣದಿಂದ ತುಂಬಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ಷಯ ತೃತೀಯದಂದು ನೀವು ನಿಮ್ಮ ಮನೆಗೆ ಶ್ರೀ ಯಂತ್ರ ಅಥವಾ ಕುಬೇರ ಯಂತ್ರವನ್ನು ಖರೀದಿಸಿ ತನ್ನಿ. ಶ್ರೀ ಯಂತ್ರ ಅಥವಾ ಕುಬೇರ ಯಂತ್ರವನ್ನು ತಂದು ನಿಮ್ಮ ಮನೆಯ ಹಣವಿಡುವ ಸ್ಥಳದಲ್ಲಿ ಇರಿಸಿ. ಹೀಗೆ ಮಾಡುವುದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವುದು. ಶ್ರೀ ಯಂತ್ರ ಅಥವಾ ಕುಬೇರ ಯಂತ್ರವನ್ನು ಸ್ಥಾಪಿಸುವ ಮೊದಲು ಗಂಗಾ ಜಲದಿಂದ ಶುದ್ದೀಕರಿಸುವುದು ಮತ್ತು ಅಕ್ಷತೆ ಹಾಗು ಅರಿಶಿನ-ಕುಂಕುಮ ಹಚ್ಚುವುದನ್ನು ಮರೀಬೇಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸುವುದು ಬಹಳ ಶುಭವೆಂದು ನಂಬಲಾಗಿದೆ. ಈ ದಿನ ಚಿನ್ನವನ್ನು ಮನೆಗೆ ತರುವುದರಿಂದ ಲಕ್ಷ್ಮಿ ಒಲಿಯುತ್ತಾಳೆ ಎಂದು ಹೇಳಲಾಗುತ್ತದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸಲು ನಿಮಗೆ ಆಗದಿದ್ದರೆ ಬಾರ್ಲಿಯನ್ನು ಖರೀದಿಸಬಹುದು. ಬಾರ್ಲಿಯನ್ನು ಖರೀದಿಸಿ ಲಕ್ಷ್ಮಿ ದೇವಿಗೆ ಅರ್ಪಿಸುವುದರಿಂದ ನೀವು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಹೊಂದುವಿರಿ. ಜೊತೆಗೆ ವರ್ಷಪೂರ್ತಿ ಲಕ್ಷ್ಮಿ ಕೃಪೆ ನಿಮ್ಮ ಮೇಲಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ಷಯ ತೃತೀಯ ಹಬ್ಬದಂದು ನೀವು ಪಿಗ್ಗಿ ಬ್ಯಾಂಕ್ ಅನ್ನು ಸಹ ಖರೀದಿಸಬಹುದು. ಪ್ರತಿದಿನ ಸಂಜೆ ಕೆಲಸದಿಂದ ಹಿಂತಿರುಗಿದ ನಂತರ, ಸ್ನಾನ, ಪೂಜೆಯ ಬಳಿಕ ಇದರಲ್ಲಿ ಹಣವನ್ನು ಹಾಕಿ ದೇವರ ಕೊನೆಯಲ್ಲಿರುವ ಲಕ್ಷ್ಮಿ ವಿಗ್ರಹದ ಹತ್ತಿರ ಇಟ್ಟರೆ, ಲಕ್ಷ್ಮಿ ಒಲಿಯುವುದು ಖಂಡಿತ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಶುಭ ದಿನದಂದು ನೀವು ಸ್ಪಟಿಕದ ಆಮೆ ಅಥವಾ ಲಾಫಿಂಗ್ ಬುದ್ಧನನ್ನು ಸಹ ಖರೀದಿಸಬಹುದು. ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಈ ವಸ್ತುಗಳನ್ನು ಖರೀದಿಸಿ ಮನೆಗೆ ತರುವುದರಿಂದ ಸುಖ-ಸಮೃದ್ಧಿ ನೆಲೆಸುವುದು. ಜೊತೆಗೆ ಆ ವ್ಯಕ್ತಿಯ ಭಾಗ್ಯದ ಬಾಗಿಲು ತೆರೆಯುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.