ಶಕ್ತಿಶಾಲಿ ಆನೆಗುಡ್ಡ ವಿನಾಯಕನ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ಬೇರೆಯವರ ಕಷ್ಟಕ್ಕೆ ಸ್ಪಂದಿಸುವುದು ನಿಮ್ಮ ಕರ್ತವ್ಯವೂ ಆಗಿದೆ. ಯಾರನ್ನೂ ನಿಕೃಷ್ಟವಾಗಿ ಕಾಣುವುದು ಬೇಡ. ಅವರವರ ಶಕ್ತಿ, ಸಾಮರ್ಥ್ಯಗಳು ಅವರಿಗಿರುತ್ತವೆ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಬರಹಗಳು ನಿಮ್ಮ ಆದಾಯಕ್ಕೆ ಹೆಚ್ಚಿನ ಒತ್ತನ್ನು ಕೊಡುವುದು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಯಾವುದನ್ನು ಖಂಡಿಸುವಾಗಲೂ ಅದರ ಪೂರ್ಣ ಮಾಹಿತಿ ಇರಲಿ. ಸ್ನೇಹಿತರ ಸಹವಾಸ ಅಧಿಕಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ನಿಮ್ಮ ಪೂರ್ವ ನಿಶ್ಚಿತ ಯೋಜನೆಯನ್ನು ಬದಲಾಯಿಸುವಿರಿ. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ನಯವಂಚಕತನವು ನಿಮಗೆ ಪ್ರಿಯವಾಗಬಹುದು. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ವಿವಾಹಕ್ಕೆ ದಿನವನ್ನು ನಿರ್ಧರಿಸುವಿರಿ. ಮಕ್ಕಳ ಜೊತೆ ಸಂತೋಷದ ಕ್ಷಣವು ಇರಲಿದೆ. ಶ್ರದ್ಧೆಯಿಂದ ಯಾವುದನ್ನೂ ಇಂದು ಮಾಡಲಾರಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ವ್ಯಾಪಾರಕ್ಕೆ ಬೇಕಾದ ಬಂಡವಾಳವನ್ನು ಹಾಕಲು ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ವ್ಯವಹಾರದ ಪ್ರಜ್ಞೆಯನ್ನು ಇಟ್ಟುಕೊಂಡು ಮಾತನಾಡಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮ ಹುಸಿತನವು ಪ್ರಕಟವಾಗಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನದ ಖರೀದಿಸುವ ಆಸೆಯು ಪ್ರಬಲವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಭವಿಷ್ಯದ ಜೀವನ ನಿರ್ವಹಣೆಯ ಬಗ್ಗೆ ಚಿಂತಾಕ್ರಾಂತರಾಗುವಿರಿ. ಕನಸನ್ನು ಕಾಣುವುದು ಯೋಗ್ಯವೇ. ಆದರೆ ಸಾಮರ್ಥ್ಯವನ್ನೂ ಅರಿತುಕೊಳ್ಳುವುದು ಮುಖ್ಯವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಕುಟುಂಬದ ಸಮಸ್ಯೆಯನ್ನು ಹಾಗೆಯೇ ಬಿಟ್ಟುಬಿಡುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು. ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಚುರುಕುತನವು ನಿಮಗೆ ಸಾಧ್ಯವಾಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಮುಕ್ತ ಮನಸ್ಸನ್ನು ಬೆಳೆಸಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಸಹವಾಸವನ್ನು ಕಡಿಮೆ ಮಾಡಿ, ಒಳ್ಳೆಯ ವಿಚಾರಗಳ‌ ಕಡೆ ಗಮನ ಅತ್ಯವಶ್ಯಕ. ಅನೇಕ ವಿಚಾರಗಳು ನಿಮ್ಮನ್ನು ಸೆಳೆಯಬಹುದು.‌ ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂತಾನವು ನಿಮ್ಮ ಖುಷಿಯನ್ನು ಹೆಚ್ಚಿಸುವುದು. ಮಕ್ಕಳಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ನಿಮ್ಮ ಕಾರ್ಯದ ಹೊರೆ ಅಧಿಕಾವಾಗಿದ್ದರೂ ಅದನ್ನು ಮುಂದೂಡುವ ಪ್ರಯತ್ನ ಬೇಡ. ಅದು ಶೇಷವಾಗಿಯೇ ಉಳಿಯುತ್ತ ಹೋಗಬಹುದು.‌ ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ವಿದ್ಯಾರ್ಥಿಗಳು ಮನೋಭಾವವನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ವರ್ತನೆಯು ಹಾದಿ ತಪ್ಪಿದಂತೆ ಹೆಚ್ಚಿನವರಿಗೆ ತೋರುವುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದ ನಿಮ್ಮ ಕ್ರಿಯಾಶೀಲತೆಯನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವಿರಿ. ನಿಮ್ಮ ಮೇಲಿನ‌ ಗೌರವು ಈ ಕಾರಣಕ್ಕೆ ಕಡಿಮೆ‌ ಆಗಬಹುದು. ಇಂದು ಮಡದಿ, ಮಕ್ಕಳಿಂದಲೇ ಟೀಕೆಯನ್ನು ಕೇಳಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪಹಿಹರಿಸಲು ಸಹಕಾರ ನೀಡಬಹುದು. ಕುಟುಂಬಕ್ಕಾಗಿ ಮಾಡಿದ ಸಾಲವನ್ನು ನೆನೆಸಿಕೊಂಡು ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ಕೃತಕತೆಯಿಂದ ಲಾಭವಾಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ಯಾವ ಸವಾಲನ್ನು ಸ್ವೀಕರಿಸಿದರೂ ಜಯವನ್ನು ಕಾಣಬಲ್ಲಿರಿ. ಆದರೆ ಒಂದು ಮಿತಿಯಲ್ಲಿ ಇರಲಿ. ಬಹಳ‌ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ಸ್ಥಿರಾಸ್ತಿಯನ್ನು ಖರೀದಿಸಲು ಉತ್ತಮ ಕಾಲವಿದು. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಬೇಕಾದೀತು‌. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಮನೆಯಲ್ಲಿಯೇ ಕುಳಿತು ಉದ್ಯೋಗವನ್ನು ಮಾಡುವ ಅವಕಾಶವು ಸಿಗಲಿದೆ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಸಾಹಿತ್ಯಾಸಕ್ತಿರಿಗೆ ಮೇಲುಗೈ ಸಾಧಿಸುವ ಸನ್ನಿವೇಶವು ಸೃಷ್ಟಿಯಾಗುವುದು. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗಿ. ಧಾರ್ಮಿಕ ಕಾರ್ಯಗಳು ಶ್ರದ್ಧೆಯಿಂದ ಪೂರ್ಣವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ಉದ್ಯಮವು ಆಹಾರಕ್ಕೆ ಸಂಬಂಧಿಸಿದ್ದಾರೆ ಹೆಚ್ಚಿನ ಅನುಕೂಲತೆಗಳು ಒದಗಿ ಬರಬಹುದು. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಹೊಸ ವಿಚಾರಗಳ ಕಡೆ ಹೊರಳುವ ಆಲೋಚನೆ ಮನಸ್ಸಿಗೆ ಬರಲಿದೆ. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ನಿಮ್ಮ ಇಂದಿನ ಕಾರ್ಯಗಳು ಸಫಲವಾಗುವುದೇ ಎಂಬ ಅನುಮಾನವು ನಿಮ್ಮನ್ನು ಅತಿಯಾಗಿ ಕಾಡಬಹುದು. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಉದ್ಯಮಿಗಳಿಗೆ ಅಧಿಕಾರಿ ವರ್ಗದ ಭಯವು ಕಾಡುವ ಸಾಧ್ಯತೆ ಹೆಚ್ಚಿದೆ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.