ಫೆಬ್ರವರಿಯಲ್ಲಿ ಬುಧ ಶುಕ್ರರ ಸಂಚಾರ.. ಈ ಮೂರು ರಾಶಿಗಳಿಗೆ ಹಣದ ಸುರಿಮಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುಯವರಿ ತಿಂಗಳಲ್ಲಿ ಮಕರ ರಾಶಿಯಲ್ಲಿ ಬುಧ ಹಾಗೂ ಶುಕ್ರರ ಮೈತ್ರಿ ನೆರವೇರುತ್ತಿದ್ದು, ಇದರಿಂದ ಲಕ್ಷ್ಮಿನಾರಾಯಣ ರಾಜಯೋಗ ರಚನೆಯಾಗಲಿದೆ. ಇದರಿಂದ ಮೇಷ ಸೇರಿದಂತೆ ಹಲವು ರಾಶಿಗಳ ಜನರ ಜೀವನದಲ್ಲಿ ಭಾರಿ ಸಕಾರಾತ್ಮಕ ಬದಲಾವಣೆಗಳು ನಡೆಯಲಿವೆ. ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಈ ಮೈತ್ರಿಗಳು ಕೆಲವರ ಪಾಲಿಗೆ ಶುಭ ಸಾಬೀತಾದರೆ, ಕೆಲವರ ಪಾಲಿಗೆ ಅಶುಭ ಫಲಗಳನ್ನು ನೀಡುತ್ತವೆ. ಪ್ರಸ್ತುತ ಬುದ್ಧಿದಾತ ಬುಧ ಹಾಗೂ ದೈತ್ಯ ಗುರು ಎಂದೇ ಕರೆಯಲಾಗುವ ಶುಕ್ರ ಗ್ರಹಗಳು ತನ್ನ ರಾಶಿಯನ್ನು ಪರಿವರ್ತಿಸುತ್ತಿವೆ. ಈ ಎರಡೂ ಗ್ರಹಗಳು ಫೆಬ್ರುವರಿ ತಿಂಗಳಿನಲ್ಲಿ ಮಕರ ರಾಶಿಗೆ ಸಾಗುವ ಮೂಲಕ ಮೈತ್ರಿಯನ್ನು ಮಾಡಿಕೊಳ್ಳಲಿದ್ದು, ಇದರಿಂದ ಮಕರ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುಖ-ಸಂಪತ್ತಿನ ಕಾರಕ ಗ್ರಹ ಎಂದೇ ಕರೆಯಲಾಗುವ ಶುಕ್ರ ಫೆಬ್ರುಯರಿ 12, 2024 ರಂದು ಬೆಳಗ್ಗೆ 4 ಗಂಟೆ 41 ನಿಮಿಷಕ್ಕೆ ಮಕರ ರಾಶಿಯನ್ನು ಪ್ರವೇಶಿಸಲಿದೆ. ಬುಧ ಈಗಾಗಲೇ ಮಕರ ರಾಶಿಯಲ್ಲಿ ವಿರಾಜಮಾನನಾಗಿರುವ ಕಾರಣ, ಮಕರ ರಾಶಿಯಲ್ಲಿ ಈ ಇಬ್ಬರ ಮೈತ್ರಿ ನೆರವೇರಿ, ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ದ್ವಾದಶ ಭಾವದಲ್ಲಿ ಈ ಲಕ್ಷ್ಮಿನಾರಾಯಣ ರಾಜಯೋಗ ರಚನೆಯಾಗುತ್ತಿದೆ. ಹೀಗಿರುವಾಗ ನಿಮಗೆ ಭಾರಿ ಧನಲಾಭ ಉಂಟಾಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಇದರ ಜೊತೆಗೆ ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ಅಪಾರ ಯಶಸ್ಸು ಸಿಗಲಿದೆ. ಹಣ ಹೂಡಿಕೆಗೆ ಯೋಜನೆ ರೂಪಿಸುತ್ತಿದ್ದರೆ, ಈ ಅವಧಿಯಲ್ಲಿ ಹಣ ಹೂಡಿಕೆ ಮಾಡುವುದು ನಿಮಗೆ ಅಪಾರ ಲಾಭವನ್ನು ತಂದುಕೊಡಲಿದೆ. ಶುಕ್ರನ ಪ್ರಭಾವದಿಂದ ಸಂಬಂಧಗಳಲ್ಲಿ ಗಾಢ ಸಂಬಂಧ ಇರಲಿದೆ. ಇದಲ್ಲದೆ ಜೀವನದಲ್ಲಿ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಶುಕ್ರ ಬುಧರು ನಿಮ್ಮ ಜೀವನದಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗೆ ಕಾರಣರಾಗಲಿದ್ದಾರೆ. ಹೊಸ ವ್ಯವಸಾಯ ಆರಂಭಿಸುವುದು ಲಾಭದಾಯಕ ಸಾಬೀತಾಗಲಿದೆ. ನೌಕರ ವರ್ಗದ ಜನರಿಗೆ ಅಪಾರ ಯಶಸ್ಸಿನ ಜೊತೆಗೆ ಉನ್ನತಿ ಸಿಗಲಿದೆ. ನಿಮ್ಮ ಕೆಲಸದಿಂದ ಮೇಲಾಧಿಕಾರಿಗಳು ಪ್ರಸನ್ನರಾಗಳಿದ್ದು, ನಿಮಗೆ ವೇತನ ವೃದ್ಧಿ ಸೇರಿದಂತೆ, ಇತರೆ ದೊಡ್ಡ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕ ಜೀವನ ಉತ್ತಮವಾಗಿರುವುದರ ಜೊತೆಗೆ ಮಕ್ಕಳ ಕಡೆಯಿಂದ ನಿಮಗೆ ದೊಡ್ಡ ಸಂತಸದ ಸುದ್ದಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಬುಧ ನಿಮಗೆ ಸಾಕಷ್ಟು ಸಕಾರಾತ್ಮಕ ಪರಿಣಾಮಗಳನ್ನು ನೀಡಲಿದ್ದಾನೆ. ವಿಶೇಷವಾಗಿ ವೃತ್ತಿ ಜೀವನದಲ್ಲಿ ವೃದ್ಧಿ, ಉನ್ನತಿ, ಬಡ್ತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದ್ದು, ಕೆಲಸದ ಪ್ರತಿ ನಿಮ್ಮ ಶ್ರದ್ಧೆಯನ್ನು ನೋಡಿ ಮೇಲಾಧಿಕಾರಿಗಳು ನಿಮಗೆ ಪದೋನ್ನತಿಯ ಭಾಗ್ಯ ಕರುಣಿಸುವ ಸಾಧ್ಯತೆ ಇದೆ. ವ್ಯಾಪಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಪಾರ ಉನ್ನತಿ ಇರಲಿದೆ. ಹೊಸ ಒಡಂಬಡಿಕೆಯನ್ನು ನೀವು ಮಾಡಿಕೊಳ್ಳುವ ಸಾಧ್ಯತೆ ಇದೆ. ತಾಯಿ ಲಕ್ಷ್ಮಿಯ ಕೃಪೆಯಿಂದ ಜೀವನದಲ್ಲಿ ಅಪಾರ ಏಳಿಗೆಯಾಗಲಿದೆ. ವಿತ್ತೀಯ ಲಾಭ ಕೂಡ ಪ್ರಾಪ್ತಿಯಾಗಿ, ಕೌಟುಂಬಿಕ ವಾತಾವರಣ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಕುಟುಂಬ ಹಾಗೂ ಬಂಧು ಮಿತ್ರರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.