ಇಂದೇ ಮನೆಯಿಂದ ಈ ಚಿಕ್ಕ ವಸ್ತುವನ್ನು ಹೊರ ಹಾಕಿದರೆ ನಾಳೆ ಅಕ್ಷಯ ತೃತೀಯದಂದು ಲಕ್ಷ್ಮಿದೇವಿಯಿಂದ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇನ್ನು ಕೆಲವೇ ದಿನಗಳಲ್ಲಿ ಅಕ್ಷಯ ತೃತೀಯವನ್ನು ಆಚರಿಸಲಾಗುವುದು. ಈ ಹಬ್ಬಕ್ಕೂ ಮುಂಚಿತವಾಗಿ ಕೆಲವು ವಸ್ತುಗಳನ್ನು ಮನೆಯಿಂದ ಹೊರ ಹಾಕುವುದರಿಂದ ಅದೃಷ್ಟ ಲಕ್ಷ್ಮಿ ಒಲಿಯುವಳು. ಆ ವಸ್ತುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ವಾಸ್ತು ಶಾಸ್ತ್ರದಲ್ಲಿ, ಮನೆಗೆ ಸಂಬಂಧಿಸಿದ ಅನೇಕ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳನ್ನು ಪಾಲಿಸುವುದರಿಂದ ಮನೆಯ ವಾಸ್ತು ದೋಷಗಳೆಲ್ಲಾ ದೂರವಾಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ. ಯಾವುದೇ ಹಬ್ಬ ಬಂತೆಂದರೆ ಮನೆಯನ್ನು ಎಲ್ಲರೂ ಸ್ವಚ್ಛಗೊಳಿಸುತ್ತಾರೆ ಮತ್ತು ಬೇಡದ, ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ವಸ್ತುಗಳನ್ನು ಮನೆಯಿಂದ ಹೊರ ಹಾಕುತ್ತಾರೆ. ಇದೇ ಮೇ 10 ರಂದು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುವುದು. ಆದ್ದರಿಂದ ಈ ದಿನ ನಿಮ್ಮ ಮನೆಯಿಂದ ಯಾವ ವಸ್ತುಗಳನ್ನು ದೂರ ಮಾಡಿದರೆ ಲಕ್ಷ್ಮಿ ಕೃಪೆಯೊಂದಿಗೆ ಸಂತಸದ ಜೀವನ ನಿಮ್ಮದಾಗುವುದು ಎಂದು ಇಲ್ಲಿ ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮುರಿದ ಪೊರಕೆ.. ಹಿಂದೂ ಧರ್ಮದಲ್ಲಿ ಪೊರಕೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಪೊರಕೆಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಮನೆಯಲ್ಲಿ ಪೊರಕೆ ಇದ್ದರೆ, ಸುಖ-ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಮುರಿದ ಪೊರಕೆಯನ್ನು ಎಂದಿಗೂ ಮನೆಯಲ್ಲಿ ಇಡಬಾರದು. ಹೀಗೆ ಮಾಡಿದರೆ ನೀವು ಲಕ್ಷ್ಮಿ ಕೋಪಕ್ಕೆ ಒಳಗಾಗಬೇಕಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಒಣಗಿದ ಗಿಡಗಳು.. ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ, ಎಲ್ಲರೂ ಹೆಚ್ಚಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾರೆ. ಆದ್ದರಿಂದ ಅಕ್ಷಯ ತೃತೀಯ ಹಬ್ಬಕ್ಕೂ ಮೊದಲೇ ಮನೆಯಿಂದ ಒಣಗಿದ ಗಿಡಗಳನ್ನು ತೆಗೆದುಹಾಕಿ. ಒಣಗಿದ ಗಿಡಗಳು ಮನೆಯ ವಾಸ್ತು ದೋಷಕ್ಕೆ ಕಾರಣವಾಗುತ್ತದೆ. ಹಾಗಾಗಿ ಇವುಗಳನ್ನು ಆದಷ್ಟು ಬೇಗ ಮನೆಯಿಂದ ಹೊರ ಹಾಕಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮುರಿದ ಚಪ್ಪಲಿ.. ಯಾವುದೇ ವ್ಯಕ್ತಿಯು ಮುರಿದ ಚಪ್ಪಲಿಯನ್ನು ಧರಿಸಬಾರದು ಎಂದು ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ನೀವು ಹಣದ ಕೊರತೆ ಮತ್ತು ಬಡತನವನ್ನು ಎದುರಿಸಬೇಕಾಗಬಹುದು. ಆದ್ದರಿಂದ ಈ ಅಕ್ಷಯ ತೃತೀಯ ಹಬ್ಬಕ್ಕೂ ಮುಂಚಿತವಾಗಿ ನಿಮ್ಮ ಮನೆಯಿಂದ ಮುರಿದ, ಹಳೆಯ ಚಪ್ಪಲಿಗಳನ್ನು ಹೊರ ಹಾಕಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮುರಿದ ಗಡಿಯಾರ.. ಜೀವನದಲ್ಲಿ ಎಂದಿಗೂ ಮುರಿದ ಗಡಿಯಾರವನ್ನು ಧರಿಸಬಾರದು ಎಂದು ಹೇಳಲಾಗುತ್ತದೆ. ಹಾಗಿ ಮನೆಯಲ್ಲಿ ಎಂದಿಗೂ ನಿಂತ ಅಥವಾ ಮುರಿದ ಗಡಿಯಾರವನ್ನು ಇಡಬಾರದು. ಹೀಗೆ ಮಾಡುವುದರಿಂದ ನಿಮಗೆ ಅಶುಭ ಉಂಟಾಗಬಹುದು. ಆದ್ದರಿಂದ ಈ ಅಕ್ಷಯ ತೃತೀಯಕ್ಕೂ ಮೊದಲು ನಿಮ್ಮ ಮನೆಯಿಂದ ಮುರಿದ ಗಡಿಯಾರವನ್ನು ಹೊರ ಹಾಕಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕೊಳಕು ಬಟ್ಟೆ.. ಈ ವರ್ಷದ ಅಕ್ಷಯ ತೃತೀಯಕ್ಕೂ ಮೊದಲು ನಿಮ್ಮ ಮನೆಯಿಂದ ಕೊಳಕಾದ ಅಥವಾ ಹರಿದ ಬಟ್ಟೆಗಳನ್ನು ದೂರ ಮಾಡಿ. ನಂಬಿಕೆಗಳ ಪ್ರಕಾರ ಮನೆಯಲ್ಲಿ ಕೊಳಕು ಬಟ್ಟೆಯನ್ನು ಇಡುವುದರಿಂದ ದುರಾದೃಷ್ಟ ಎದುರಾಗುವುದು. ಹಾಗಾಗಿ ಇಂದೇ ನಿಮ್ಮ ಮನೆಯಿಂದ ಕೊಳಕು ಬಟ್ಟೆಯನ್ನು ಹೊರ ಹಾಕಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.