ಇನ್ನು ಕೆಲವೇ ಗಂಟೆಗಳಲ್ಲಿ ಈ ಮೂರು ರಾಶಿಗಳಿಗೆ ಕುಬೇರನಿಂದ ಸಂಪತ್ತಿನ ಸುರಿಮಳೆ.. ಇನ್ನು ಇವರಿಗೆ ಅದೃಷ್ಟ ಮಾತ್ರವೇ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಮತ್ತು ಸಾಹಸ ಹಾಗೂ ಶೌರ್ಯ ಕಾರಕ ಮಂಗಳನ ಉದಯ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದ್ದು, ಜೀವನದಲ್ಲಿ ಅಪಾರ ಯಶಸ್ಸು ಮತ್ತು ಉನ್ನತಿಯ ಎಲ್ಲಾ ಸಂಕೇತಗಳು ಕಾಣಿಸುತ್ತಿವೆ. ವೈದಿಕ ಪಂಚಾಂಗದ ಪ್ರಕಾರ ಭೂಮಿ ಪುತ್ರ ಎಂದೇ ಕರಾಯಲಾಗುವ ಮಂಗಳ ಧನು ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಮಂಗಳನ ಸಂಪೂರ್ಣ ಪ್ರಮಾಣದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ನೋಡಲು ಸಿಗಲಿದೆ. ಆದರೆ ಮೂರು ರಾಶಿಗಳ ಜನರಿಗೆ ಇದು ಭಾಗ್ಯವನ್ನೇ ಬೆಳಗಳಿದ್ದು, ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯ ಯೋಗವನ್ನು ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮಂಗಳ ನಿಮ್ಮ ರಾಶಿಯ ರಾಶ್ಯಾಧಿಪನಾಗಿದ್ದಾನೆ, ಹೀಗಾಗಿ ಮಂಗಳನ ಈ ಉದಯ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಮಂಗಳ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯೋದಯವಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಮತ್ತು ಈ ಯಾತ್ರೆ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ಧನ ಪ್ರಾಪ್ತಿಯ ನಿಮ್ಮ ಇಚ್ಛೆ ಈಡೇರಲಿದೆ ಹಾಗೂ ವ್ಯಾಪಾರದಲ್ಲಿ ಲಾಭಾಂಶ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ಸ್ಥಿರಾಸ್ತಿ ಅಥವಾ ಚರಾಸ್ತಿ ಖರೀದಿಸುವ ಸಾಧ್ಯತೆ ಇದೆ. ಯಾವುದಾದರೊಂದು ಧಾರ್ಮಿಕ ಅಥವಾ ಮಂಗಳ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಮಂಗಳನ ಈ ಉದಯ ನೆರವೇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಆತ್ಮ ವಿಶ್ವಾಸ ಕೂಡ ಹೆಚ್ಚಾಗಲಿದೆ. ಇದರಿಂದ ಸರಿಯಾದ ನಿರ್ಣಯ ಕೈಗೊಳ್ಳುವ ನಿಮ್ಮ ಕ್ಷಮತೆ ಹೆಚ್ಚಾಗಲಿದೆ. ಕುಟುಂಬದಲ್ಲಿಯೂ ಕೂಡ ಎಲ್ಲರ ಜೊತೆಗೆ ನಿಮ್ಮ ಸಂಬಂಧ ಸುಧಾರಿಸಲಿದೆ ಹಾಗೂ ಶುಖ ಶಾಂತಿ ನೆಲೆಸಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಉನ್ನತಿಯಾಗಲಿದೆ. ಮಂಗಳ ನಿಮ್ಮ ಗೋಚರ ಜಾತಕದ ದ್ವಾದಶ ಹಾಗೂ ಪಂಚಮ ಭಾವಗಳಿಗೆ ಅಧಿಪತಿಯಾಗಿದ್ದಾನೆ. ಹೀಗಿರುವಾಗ ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರಗಳು ನಿಮಗೆ ಸಿಗಲಿವೆ, ಈ ಅವಧಿಯಲ್ಲಿ ನೀವು ಅಪಾರ ಹಣ ಕೂಡಿಹಾಕುವಲ್ಲಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ವ್ಯಾಪಾರದಲ್ಲಿ ಲಾಭಾಂಶ ದ್ವಿಗುಣಗೊಳ್ಳಲಿದೆ. ಈ ಅವಧಿಯಲ್ಲಿ ಹಣ ಹೂಡಿಕೆಯ ಒಳ್ಳೆಯ ಅವಕಾಶಗಳು ನಿಮಗೆ ಪ್ರಾಪ್ತಿಯಾಗಲಿವೆ. ಆರ್ಥಿಕ ಸ್ಥಿತಿ ಸಾಕಷ್ಟು ಬಲಿಷ್ಠವಾಗಲಿದೆ. ನಿರುದ್ಯೋಗಿಗಳಿಗೆ ನೌಕರಿಯ ಉತ್ತಮ ಅವಕಾಶಗಳು ಒದಗಿ ಬರಲಿವೆ. ಈ ಅವಧಿಯಲ್ಲಿ ನೀವು ಪ್ರಾಪಾರ್ಟಿ ಅಥವಾ ವಾಹನ ಖರೀದಿಸುವ ಸಾಧ್ಯತೆ ಇದೆ. ಆದರೆ, ಪ್ರಸ್ತುತ ನಿಮ್ಮ ಮೇಲೆ ಶನಿಯ ಸಾಡೇಸಾತಿ ನಡೆಯುತ್ತಿದ್ದು, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆಯಿಂದ ಇರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.