ಇನ್ನು ಕೇವಲ ಒಂದೇ ತಿಂಗಳು.. ಈ ಮೂರು ರಾಶಿಗಳಿಗೆ ಶನಿದೇವನಿಂದ ಹಣದ ಸುರಿಮಳೆಯ ಜೊತೆಗೆ ಹೊಸ ಬದುಕಿನ ಆರಂಭ.. ಇನ್ನು ಇವರ ತಡೆಯೋರಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿಯನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶೀಘ್ರದಲ್ಲೇ, ಶನಿಯ ಹಿಮ್ಮುಖ ಚಲನೆ ಆರಂಭವಾಗಲಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯ ಜನರ ಮೇಲೂ ಕಂಡು ಬರುತ್ತದೆ. ಶನಿ ಕರ್ಮಫಲದಾತ. ಪ್ರತಿ ವ್ಯಕ್ತಿಗೆ ಅವರ ಕರ್ಮಗಳಿಗೆ ತಕ್ಕಂತೆ ಫಲ ನೀಡುವ ನ್ಯಾಯದ ದೇವರು. ಆದಾಗ್ಯೂ, ಯಾವುದೇ ವ್ಯಕ್ತಿಯ ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದಾಗ ಆ ವ್ಯಕ್ತಿ ಜೀವನದಲ್ಲಿ ತುಂಬಾ ಶುಭ ಫಲಗಳನ್ನು ಅನುಭವಿಸುತ್ತಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸದ್ಯ ತನ್ನದೇ ಆದ ಕುಂಭ ರಾಶಿಯಲ್ಲಿ ಸಂಚರುಸುತ್ತಿರುವ ಶನಿಯು ಹಿಂದೂ ಪಂಚಾಂಗದ ಪ್ರಕಾರ, ಜೂನ್ 29 ರಂದು ಮಧ್ಯರಾತ್ರಿ 12:35ಕ್ಕೆ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ನವೆಂಬರ್ 15ರವರೆಗೂ ಶನಿ ಇದೇ ಸ್ಥಿತಿಯಲ್ಲಿ ಸಂಚರಿಸಲಿದ್ದಾನೆ. ಶನಿಯ ಹಿಮ್ಮುಖ ಚಲನೆಯು ಎಲ್ಲಾ 12 ರಾಶಿಯ ಜನರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರಿಗೆ ತುಂಬಾ ಅದೃಷ್ಟ, ಕೈ ತುಂಬಾ ಹಣದ ಜೊತೆಗೆ ಅಪಾರ ಖ್ಯಾತಿಯನ್ನು ಕೂಡ ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಶನಿಯ ಹಿಮ್ಮುಖ ಚಲನೆಯು ಮೇಷ ರಾಶಿಯ ಜನರಿಗೆ ತುಂಬಾ ಪ್ರಯೋಜನಕಾರಿ ಆಗಿದೆ. ಈ ಸಮಯದಲ್ಲಿ ವ್ಯಾಪಾರದಲ್ಲಿ ಪ್ರಗತಿ, ಉದ್ಯೋಗದಲ್ಲಿ ಯಶಸ್ಸನ್ನು ಕಾಣುವಿರಿ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈಸೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಶನಿ ವಕ್ರ ನಡೆಯು ವೃಷಭ ರಾಶಿಯವರಿಗೂ ಕೂಡ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಇಷ್ಟು ದಿನಗಳು ನಿಮ್ಮ ಜೀವನದಲ್ಲಿ ಎದುರಾಗಿದ್ದ ಸಮಸ್ಯೆಗಳು ದೂರವಾಗಲಿವೆ. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ದೊರಯಲಿದೆ. ಹಣಕಾಸಿನ ಸ್ಥಿತಿಯೂ ಸುಧಾರಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಶನಿ ಹಿಮ್ಮುಖ ಚಲನೆಯೊಂದಿಗೆ ವೃಶ್ಚಿಕ ರಾಶಿಯವರಿಗೆ ಅದೃಷ್ಟದ ಬಾಗಿಲುಗಳು ತೆರೆಯಲಿವೆ. ಈ ವೇಳೆ ವೃತ್ತಿಯಲ್ಲಿ ಪ್ರಗತಿ, ವ್ಯಾಪಾರ ವೃದ್ಧಿಯಾಗಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಕೈ ತುಂಬಾ ಧಣಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.