ಕಾಗೆಗಳು ಮನೆಯ ಮೇಲೆ ಕೂತರೆ ಏನು ಸೂಚನೆ ಗೊತ್ತಾ.. ತಪ್ಪದೇ ತಿಳಿದುಕೊಳ್ಳಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಾಗೆಗಳು ಯಾವಾಗಲೂ ಬಂದು ನಿಮ್ಮ ಮನೆಯ ಮೇಲೆ ಕುಳಿತುಕೊಳ್ಳುತ್ತಿದ್ದರೆ ಪಿತೃದೋಷವಿದೆ ಎಂದರ್ಥ ಮತ್ತು ಕಾಗೆಗಳು ನಿಮ್ಮ ಎದುರೇ ಸತ್ತರೆ ಪಿತೃ ದೋಷವಿದೆ ಎಂದರ್ಥ.. ಶಕುನ ಶ್ರಾಸ್ತ್ರದಲ್ಲಿ ಕಾಗೆಗಳ ಬಗ್ಗೆ ಹಲವಾರು ವಿಷಯಗಳನ್ನು ಉಲ್ಲೇಖಿಸಲಾಗಿದೆ. ಕಾಗೆಗಳು ಮನೆ ಬಳಿ ಬಂದು ಕೂಗುವುದಕ್ಕೂ ಒಂದು ಅರ್ಥವಿದೆ, ಕಾಗೆಗಳ ಬಂದು ನಿಮ್ಮನ್ನು ಮುಟ್ಟಿ ಹೋಗುವುದಕ್ಕೂ ಒಂದರ್ಥವಿದೆ. ಒಟ್ಟಿನಲ್ಲಿ ಕಾಗೆಗಳು ನಮಗೆ ಆಗಾಗ ಶುಭ ಮತ್ತು ಅಶುಭ ಸೂಚನೆಗಳನ್ನು ನೀಡುತ್ತಲೇ ಇರುತ್ತವೆ. ಹಾಗಾದ್ರೆ ಈ ಕಾಗೆಗಳು ನೀಡುವ ಶುಭ ಮತ್ತು ಅಶುಭ ಸೂಚನೆಗಳು ಯಾವವು.. ಶಕುನ ಶಾಸ್ತ್ರದಲ್ಲಿ ಇದರ ಬಗ್ಗೆ ಏನು ಹೇಳಲಾಗಿದೆ ಅನ್ನೋದರ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶಕುನ ಶಾಸ್ತ್ರದ ಪ್ರಕಾರ ಕಾಗೆಗಳು ನೀಡುವ ಶುಭ ಮತ್ತು ಅಶುಭ ಮುನ್ಸೂಚನೆಗಳ ಬಗ್ಗೆ ತಿಳಿಯಬಹುದು. ಶಕುನಶಾಸ್ತ್ರದ ಪ್ರಕಾರ ಮಧ್ಯಾಹ್ನ ಕಾಗೆಯ ಧ್ವನಿ ಉತ್ತರ ಅಥವಾ ಪೂರ್ವ ದಿಕ್ಕಿನಿಂದ ಕೇಳಿದರೆ, ಅದನ್ನು ಶುಭ ಶಕುನವೆಂದು ಪರಿಗಣಿಸಲಾಗುತ್ತದೆ. ಕಾಗೆಯು ನಿಮ್ಮ ಮನೆಯ ಮೇಲ್ಛಾವಣಿಯ ಮೇಲೆ ಬಂದು ದಕ್ಷಿಣಾಭಿಮುಖವಾಗಿ ಕೂಗುತ್ತಿದ್ದರೆ ಅದನ್ನು ಅಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ. ಕಾಗೆ ಬಂದು ಮುಟ್ಟಿ ಹೋದರೆ ಮನೆಯಲ್ಲಿ ಒಂದು ಸಾವು ಸಂಭವಿಸುತ್ತದೆ ಎಂಬುದನ್ನು ಸೂಚಿಸುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಾಗೆಗಗಳು ಯಾವಾಗಲೂ ಬಂದು ನಿಮ್ಮ ಮನೆಯ ಮೇಲೆ ಕುಳಿತುಕೊಳ್ಳುತ್ತಿದ್ದರೆ ಪಿತೃದೋಷವಿದೆ ಎಂದರ್ಥ ಮತ್ತು ಕಾಗೆಗಳು ನಿಮ್ಮ ಎದುರೇ ಸತ್ತರೆ ಪಿತೃ ದೋಷವಿದೆ ಎಂದರ್ಥ.. ಕಾಗೆಗಳು ನಿಮ್ಮ ಮನೆಯ ಮೇಲೆ ಜಗಳವಾಡುತ್ತಿದ್ದರೆ ನೀವು ಮಾಡಿರುವ ಪಿತೃ ಕಾರ್ಯ ಸರಿಯಾಗಿಲ್ಲವೆಂದು ಅರ್ಥ. ಹೀಗಾಗಿ ನೀವು ಸರಿಯಾಗಿ ಪಿತೃ ಕಾರ್ಯವನ್ನು ಮಾಡಿ ಈ ದೋಷದಿಂದ ಮುಕ್ತಿ ಹೊಂದಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.