ಕೇತುವಿನ ಆಶೀರ್ವಾದ.. ಕೆಲವೇ ದಿನಗಳಲ್ಲಿ ಈ ಆರು ರಾಶಿಗಳಿಗೆ ಹಣದ ಸುರಿಮಳೆ.. ಇನ್ನು ಇವರ ತಡೆಯೋರಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸದಾ ವಕ್ರ ದೃಷ್ಟಿಯನ್ನು ಬೀರುವಂತಹ ಕೇತು ಈ ವರ್ಷದ ಅಂತ್ಯದವರೆಗೂ ಕನ್ಯಾ ರಾಶಿಯಲ್ಲಿ ಇರಲಿದ್ದಾನೆ. ಈ ಸಂದರ್ಭದಲ್ಲಿ ಕೆಲವು ರಾಶಿಯವರಿಗೆ ಭಾಗ್ಯದ ಬಾಗಿಲನ್ನು ತೆರೆಯಲಿದ್ದಾನೆ. ಆ ಅದೃಷ್ಟಸಾಲಿ 3 ರಾಶಿಗಳ ಬಗ್ಗೆ ತಿಳಿದುಕೊಳ್ಳೋಣ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನೋಡುವುದಾದರೆ ಕೇತುರಾಶಿಯನ್ನು ಮಾಯಾವಿ ಗ್ರಹ ಎಂಬುದಾಗಿ ಕರೆಯಲಾಗುತ್ತದೆ. ಇನ್ನು ಅತ್ಯಂತ ನಿಧಾನವಾಗಿ ಚಲಿಸುವಂತಹ ಕೇತು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಕನ್ಯಾರಾಶಿಗೆ ಕಾಲಿಟ್ಟಿದ್ದ. ಬರುವಂತಹ 286 ದಿನಗಳವರೆಗೂ ಕೂಡ ಕೇತು ಕನ್ಯಾ ರಾಶಿಯಲ್ಲಿಯೇ ಇರಲಿದ್ದಾನೆ. ಇನ್ನು 2025 ರಲ್ಲಿ ಕೇತು ಹಿಮ್ಮುಖ ಚಲನೆಯನ್ನು ಪ್ರಾರಂಭಿಸಿ ಸಿಂಹ ರಾಶಿಗೆ ಕಾಲಿಡಲಿದ್ದಾನೆ. ಸದ್ಯದ ಮಟ್ಟಿಗೆ ಕನ್ಯಾ ರಾಶಿಯಲ್ಲಿ ಇರುವಂತಹ ಕೇತುವಿನಿಂದಾಗಿ ಕೆಲವು ರಾಶಿಯವರಿಗೆ ಒಳ್ಳೆಯ ಪರಿಣಾಮಗಳು ಸಿಕ್ಕರೆ ಇನ್ನು ಕೆಲವು ರಾಶಿಯವರಿಗೆ ಕೆಟ್ಟ ಪರಿಣಾಮ ಸಿಗುತ್ತದೆ. ಹಾಗಿದ್ರೆ ಬನ್ನಿ ಕೇತುವಿನಿಂದ ಕೂಡ ಶುಭ ಪರಿಣಾಮವನ್ನು ಪಡೆದುಕೊಳ್ಳುವಂತಹ ಆ 3 ರಾಶಿಯವರು ಯಾರೆಲ್ಲಾ ಎಂಬುದನ್ನು ತಿಳಿದುಕೊಳ್ಳೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಕೇತುವಿನ ಈ ಚಲನೆ ಮೇಷ ರಾಶಿಯವರಿಗೆ ಸಾಕಷ್ಟು ಲಾಭವನ್ನು ಹೊತ್ತು ತರಲಿದೆ. ಮೇಷ ರಾಶಿಯವರ ಆರ್ಥಿಕ ಪರಿಸ್ಥಿತಿ ಕೂಡ ಸಾಕಷ್ಟು ಸುಧಾರಿಸಲಿದೆ. ನಿಮಗೆ ಬರಬೇಕಾಗಿರುವ ಹಣ ಹಾಗೂ ನೀವು ಬೇರೆಯವರಿಗೆ ಕೊಡಬೇಕಾಗಿರುವ ಹಣ ಕೂಡ ಲೆಕ್ಕಾಚಾರ ಚುಕ್ತವಾಗಲಿದೆ. ಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಇನ್ನಷ್ಟು ನಿಕಟವಾಗಿ ಲಿದೆ. ಇನ್ನು ವ್ಯಾಪಾರದಲ್ಲಿ ಮೇಷ ರಾಶಿಯವರು ಯಾವುದೇ ರೀತಿಯ ಪ್ಲಾನಿಂಗ್ ಮಾಡಬೇಕಾದರೂ ಕೂಡ ಅದು ದೀರ್ಘಕಾಲದ ವರೆಗೆ ನಿಮಗೆ ಲಾಭವನ್ನು ನೀಡುವಂತಹ ಯೋಜನೆಯನ್ನು ಮಾಡಿಕೊಂಡರೆ ಮಾತ್ರ ನಿಮಗೆ ಹೆಚ್ಚಿನ ಲಾಭ ಸಿಗಲಿದೆ. ಮನೆಯ ಸಂಬಂಧಿಕರ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯ ಬೇಕಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃಷಭ ರಾಶಿಯವರಿಗೆ ಮಾನಸಿಕ ಒತ್ತಡದಿಂದ ಮುಕ್ತಿ ಸಿಗಲಿದೆ. ನೀವು ದೀರ್ಘ ಪ್ರಯಾಣಕ್ಕೆ ಹೋಗಬಹುದು, ಸಂಬಂಧಗಳು ಸುಧಾರಿಸುತ್ತವೆ, ಪಾಲುದಾರಿಕೆಯಲ್ಲಿ ಕೆಲಸ ಮಾಡುವ ಜನರು ಪ್ರಯೋಜನಗಳನ್ನು ಪಡೆಯುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಮತ್ತು ನೀವು ಕೆಲವು ಹೊಸ ಯೋಜನೆಗಳಲ್ಲಿ ಕೆಲಸ ಮಾಡಬಹುದು. ನಿಮ್ಮ ಮಗುವಿನೊಂದಿಗೆ ಪ್ರೀತಿಯಿಂದ ಮಾತನಾಡಬೇಕಾಗುತ್ತದೆ. ಪರಿಹಾರವಾಗಿ, ಗಣಪತಿಯನ್ನು ಪೂಜಿಸಿ ಮತ್ತು ಕಿವಿಯಲ್ಲಿ ಚಿನ್ನವನ್ನು ಧರಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. 285 ದಿನಗಳ ವರೆಗೂ ಕೂಡ ಕೇತುವಿನ ಸ್ಥಾನ ಎನ್ನುವುದು ಕರ್ಕ ರಾಶಿಯವರಿಗೆ ಲಾಭವನ್ನು ತರುವಂತಹ ಪರಿಣಾಮವನ್ನು ಉಂಟುಮಾಡುತ್ತದೆ. ಈ ಸಮಯದಲ್ಲಿ ನೀವು ಯಾವುದೇ ರೀತಿಯ ಹೊಸ ಕೆಲಸವನ್ನು ಅಥವಾ ಉದ್ಯಮವನ್ನು ಪ್ರಾರಂಭ ಮಾಡುವಂತಹ ಯೋಜನೆಯನ್ನು ಹಾಕಿಕೊಂಡಿದ್ದರೆ ನಿಮಗೆ ಅದು ಲಾಭದಾಯಕ ಆಗಿ ಕಾಣಿಸಿಕೊಳ್ಳಲಿದೆ. ಒಡಹುಟ್ಟಿದವರ ಜೊತೆಗೆ ಇರುವಂತಹ ಎಲ್ಲಾ ಸಮಸ್ಯೆಗಳು ಕೂಡ ಈ ಸಂದರ್ಭದಲ್ಲಿ ದೂರವಾಗಿ ಎಲ್ಲರೂ ಮತ್ತೆ ಒಂದಾಗಲಿದ್ದಾರೆ. ಕುಟುಂಬದಲ್ಲಿ ಮತ್ತೆ ಸುಖ ಶಾಂತಿ ನೆಮ್ಮದಿ ನೆಲೆಸಲಿದೆ. ಹಣಕಾಸಿನ ವಿಚಾರದಲ್ಲಿ ಇರುವಂತಹ ಸಮಸ್ಯೆಗಳು ಒಂದೊಂದಾಗಿ ದೂರವಾಗಲಿವೆ. ಸಾಲದ ಸುಳಿಯಿಂದ ನೀವು ಮತ್ತೆ ಹೊರಬರಲಿದ್ದೀರಿ. ಕುಟುಂಬದಲ್ಲಿ ಮತ್ತೆ ಸುಖ ಶಾಂತಿ ನೆಮ್ಮದಿ ನೆಲೆಸಿರುವ ಹಿನ್ನೆಲೆಯಲ್ಲಿ ಒಟ್ಟಾಗಿ ಪ್ರವಾಸಕ್ಕೆ ಹೋಗುವಂತಹ ಅವಕಾಶ ಕೂಡ ಕೂಡಿ ಬರಲಿದೆ. ಈ ಸಂದರ್ಭದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಮಟ್ಟಿಗೆ ಹೆಚ್ಚಾಗಿ ಗಮನವಹಿಸಬೇಕಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿಯವರ ಮನಸ್ಸು ಶಾಂತವಾಗಿರುವುದು ಮತ್ತು ಕುಟುಂಬ ಸದಸ್ಯರಲ್ಲಿ ಸಂತೋಷ ಇರುತ್ತದೆ. ಸಂಬಂಧಗಳಲ್ಲಿ ಮಾಧುರ್ಯವಿರುತ್ತದೆ, ಕೆಲಸದ ಕ್ಷೇತ್ರದಲ್ಲಿ ಯಶಸ್ಸು ಇರುತ್ತದೆ, ವ್ಯವಹಾರದಲ್ಲಿ ಬೆಳವಣಿಗೆ ಇರುತ್ತದೆ. ಎಲ್ಲಿಂದಲಾದರೂ ಸಿಕ್ಕಿಬಿದ್ದ ಹಣವನ್ನು ಪಡೆಯುವ ಜೊತೆಗೆ, ನಿಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಸಹ ನೀವು ಅನುಭವಿಸುವಿರಿ. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಹಣಕಾಸಿನ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಈ ವರ್ಷ ನೀವು ನಿಮ್ಮ ಸ್ವಂತ ಖರ್ಚಿನಲ್ಲಿ ದೊಡ್ಡ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಬಹುದು. ಬರಹಗಾರರಿಗೆ ವರ್ಷವು ಉತ್ತಮವಾಗಿದೆ ಎಂದು ಸಾಬೀತುಪಡಿಸುತ್ತದೆ. ಪರಿಹಾರವಾಗಿ ಗಣಪತಿಯ ಚಿಕ್ಕ ಮೂರ್ತಿಯನ್ನು ಮನೆಗೆ ತಂದು ಪ್ರತಿನಿತ್ಯ ಪೂಜಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಕೇತುವಿನ ಗೋಚಾರ ವೃಶ್ಚಿಕ ರಾಶಿ ಅವರಿಗೆ ಸಾಕಷ್ಟು ಶುಭ ಎಂಬುದಾಗಿ ಪರಿಗಣಿಸಲಾಗುತ್ತದೆ. ವಿಶೇಷವಾಗಿ ಉದ್ಯಮ ಹಾಗೂ ವ್ಯಾಪಾರವನ್ನು ನಡೆಸುತ್ತಿರುವವರಿಗೆ ಈ ಸಮಯದಲ್ಲಿ ಉತ್ತಮವಾದ ಡೀಲ್ ಸಿಗಲಿದೆ. ಕೇತುವಿನ ಶುಭ ಪ್ರಭಾವದಿಂದಾಗಿ ಅರ್ಧಕ್ಕಿಂತ ಇರುವ ಕೆಲಸಗಳು ಮತ್ತೆ ಪ್ರಾರಂಭವಾಗಿ ಸಂಪೂರ್ಣಗೊಳ್ಳಲಿವೆ. ನಿಮ್ಮ ಜೀವನದಲ್ಲಿ ಧನಾಗಮನ ಆಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅದಕ್ಕೆ ಸರಿಯಾಗಿರುವಂತಹ ಯೋಜನೆಯನ್ನು ನೀವು ನಿಮ್ಮ ಜೀವನದಲ್ಲಿ ನಿರ್ಧರಿಸಿಕೊಳ್ಳಿ. ಆದರೆ ಈ ಸಂದರ್ಭದಲ್ಲಿ ನೀವು ಅನಗತ್ಯ ಕರ್ಚು ಮಾಡುವುದನ್ನು ತಪ್ಪಿಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಎಷ್ಟೇ ಹಣದ ಆಗಮನಾದರೂ ಕೂಡ ನೀರಿನಂತೆ ಪೋಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ಪ್ರತಿಯೊಂದು ರೂಪಾಯಿಯನ್ನು ಖರ್ಚು ಮಾಡುವಾಗ ಅದಕ್ಕೆ ಸರಿಯಾದ ಕಾರಣ ಇದ್ದರೆ ಮಾತ್ರ ಖರ್ಚು ಮಾಡಿ. ತಾಯಿಯ ಆರೋಗ್ಯದಲ್ಲಿ ಈ ಸಂದರ್ಭದಲ್ಲಿ ಏರುಪೇರು ಉಂಟಾಗುವಂತಹ ಸಾಧ್ಯತೆ ಹೆಚ್ಚಾಗಿರುತ್ತದೆ ಹೀಗಾಗಿ ಈ ಬಗ್ಗೆ ಸ್ವಲ್ಪ ಮಟ್ಟಿಗೆ ಹೆಚ್ಚಿನ ಗಮನವನ್ನು ವಹಿಸಿ. ಚಿಂತೆಯನ್ನು ನೀಡುವಂತಹ ವಿಚಾರಗಳಿಂದ ಆದಷ್ಟು ದೂರ ಇರುವುದು ಒಳ್ಳೆಯದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಕೇತು ಗ್ರಹದ ರಾಶಿ ಬದಲಾವಣೆಯಿಂದ ಮಕರ ರಾಶಿಯವರಿಗೆ ಹೆಚ್ಚಿನ ಲಾಭ ಸಿಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ಸಿಗಲಿದೆ, ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ, ಯೋಜಿತ ಕೆಲಸ ಪೂರ್ಣಗೊಳ್ಳಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ಹೊಂದುತ್ತಾರೆ ಮತ್ತು ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಲಕ್ಷ್ಮಿ ದೇವಿ ನೆಲೆಸುತ್ತಾಳೆ, ಆದಾಯ ಹೆಚ್ಚಾಗುತ್ತದೆ, ದಾಂಪತ್ಯ ಜೀವನದಲ್ಲಿ ಪರಸ್ಪರ ಪ್ರೀತಿ ಹೆಚ್ಚಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.