ಮೂರು ರಾಶಿಗಳಿಗೆ ಸಂಪತ್ತಿನ ಧಾರೆ ಎರೆಯಲಿದೆ ರಾಹು ಹಾಗೂ ಶುಕ್ರನ ಸಂಯೋಗ.. ಇನ್ನು ಇವರ ತಡೆಯೋರಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿಯಲ್ಲಿ ರಾಹು ಹಾಗೂ ಶುಕ್ರರ ಸಂಯೋಗ ನಡೆಯಲಿದೆ. ಈ ಸಂಯೋಗದಿಂದಾಗಿ ಮೂರು ರಾಶಿಯವರಿಗೆ ಅದೃಷ್ಟ ತುಂಬಿ ತುಳುಕಾಡಲಿದೆ. ಆ 3 ರಾಶಿಗಳ ಬಗ್ಗೆ ತಿಳಿಯೋಣ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರನನ್ನು ಧನಕಾರಕ, ಶಾಂತಿಕಾರಕ ಹಾಗೂ ಶುಭಕಾರಕ ಎಂಬುದಾಗಿ ಪರಿಗಣಿಸಲಾಗುತ್ತದೆ. ಇನ್ನು ಕೆಲವು ದಿನಗಳಲ್ಲಿ ಅಂದರೆ ಮಾರ್ಚ್ 31ರಂದು ಶುಕ್ರ ಧನು ರಾಶಿಗೆ ಪಾದಾರ್ಪಣೆ ಮಾಡಲಿದ್ದು ಈಗಾಗಲೇ ಮೀನ ರಾಶಿಯಲ್ಲಿ ಇರುವಂತಹ ರಾಹುವಿನ ಜೊತೆಗೆ ಸಂಯೋಗ ಆಗಲಿದೆ. ಈ ಸಂಯೋಗದಿಂದಾಗಿ 12 ರಾಶಿಗಳ ಮೇಲೆ ಕೂಡ ಪರಿಣಾಮ ಬೀರುತ್ತದೆ ಆದರೆ ವಿಶೇಷವಾಗಿ ಮೂರು ರಾಶಿಯವರ ಮೇಲೆ ಶುಭ ಪರಿಣಾಮ ಬೀರಲಿದೆ. ಈ ಸಂದರ್ಭದಲ್ಲಿ ಈ ವಿಶೇಷವಾದ ಸಂಯೋಗದಿಂದಾಗಿ ಉಂಟಾಗಲಿರುವಂತಹ ವಿಶೇಷವಾದ ಯೋಗದಿಂದ ಯಾವೆಲ್ಲ ರಾಶಿಯವರಿಗೆ ಲಾಭ ಆಗಲಿದೆ ಎಂಬುದನ್ನು ತಿಳಿಯೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಕರ್ಕ ರಾಶಿಯವರ ಭಾಗ್ಯದ ಬಾಗಿಲಿನಲ್ಲಿ ಈ ಸಂಯೋಗ ಆಗಿರುವ ಕಾರಣದಿಂದಾಗಿ ಕರ್ಕರಾಶಿಯವರಿಗೆ ಅದೃಷ್ಟದ ಸಂಪೂರ್ಣ ಸಹಕಾರ ದೊರಕಲಿದೆ. ಸಾಕಷ್ಟು ಸಮಯಗಳಿಂದ ಅರ್ಧಕ್ಕೆ ನಿಂತಿರುವಂತಹ ಕೆಲಸ ಸಂಪೂರ್ಣವಾಗಲಿದೆ. ಇದರ ಜೊತೆಗೆ ನಿಮ್ಮ ಆದಾಯದಲ್ಲಿ ಕೂಡ ಹೆಚ್ಚಳ ಕಂಡು ಬರಲಿದೆ. ಈ ಸಮಯದಲ್ಲಿ ನೀವು ನಿಮ್ಮ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೆ ಹೊರಗಡೆ ಸುತ್ತಾಡುವಂತಹ ಯೋಜನೆಯನ್ನು ಕೂಡ ಹಾಕಿಕೊಳ್ಳಬಹುದು. ಒಂದು ವೇಳೆ ಈ ಸಂದರ್ಭದಲ್ಲಿ ನೀವು ಕೆಲಸವನ್ನು ಬದಲಾಯಿಸಿಕೊಳ್ಳಬೇಕು ಎನ್ನುವಂತಹ ಯೋಜನೆಯನ್ನು ಹೊಂದಿದ್ದರೆ ಅದಕ್ಕೂ ಕೂಡ ಒಳ್ಳೆಯ ಸಮಯ ನಿಗದಿಯಾಗಿದೆ. ಧನ ಲಾಭದಲ್ಲಿ ನಿಮಗೆ ಅದೃಷ್ಟ ಪ್ರಬಲವಾಗಿದೆ. ಒಂದು ವೇಳೆ ಕೆಲಸವನ್ನು ಬದಲಾಯಿಸಿ ಹೊಸ ಕೆಲಸವನ್ನು ಹುಡುಕುತ್ತಾ ಇದ್ರೆ ನಿಮಗೆ ಇಷ್ಟ ಆಗುವಂತ ಹಾಗೂ ನಿಮಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಲಾಭವನ್ನು ತಂದು ಕೊಡುವಂತಹ ಕೆಲಸ ಸಿಗಲಿದೆ. ಆಧ್ಯಾತ್ಮದ ಕಡೆಗೆ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಕುಟುಂಬದ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯುವಂತಹ ಅವಕಾಶ ಸಿಗಲಿದೆ ಹಾಗೂ ಸಮಾಜದಲ್ಲಿ ನಿಮ್ಮ ಗೌರವ ಹಾಗೂ ಸಮ್ಮಾನ ಇನ್ನಷ್ಟು ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಏಪ್ರಿಲ್ 24ರ ವರೆಗೆ ವೃಶ್ಚಿಕ ರಾಶಿಯವರಿಗೆ ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಕೂಡ ಅದೃಷ್ಟದ ಜೊತೆ ಸಿಗಲಿದೆ. ಬೇರೆ ಬೇರೆ ರೀತಿಯ ಸಂತೋಷದ ಕ್ಷಣಗಳನ್ನು ವೃಶ್ಚಿಕ ರಾಶಿಯವರು ಈ ಸಂದರ್ಭದಲ್ಲಿ ಕಾಣಬಹುದು. ವೈವಾಹಿಕ ಜೀವನದಲ್ಲಿ ಕೂಡ ಪಾಸಿಟಿವ್ ಪರಿಣಾಮ ಬೀರಲಿದೆ. ಸಂಗಾತಿಯ ಜೊತೆಗೆ ಸಂಬಂಧ ಮಧುರವಾಗಿರಲಿದೆ. ಪರಸ್ಪರ ಈ ಸಂದರ್ಭದಲ್ಲಿ ನಿಕಟವಾಗಿ ಹೆಚ್ಚಿನ ಸಮಯವನ್ನು ಕಳೆಯ ಬಹುದಾದ ಅವಕಾಶವನ್ನು ಪಡೆದುಕೊಳ್ಳುತ್ತೀರಿ. ಈ ಸಂದರ್ಭದಲ್ಲಿ ಜೀವನದಲ್ಲಿ ಯಾವುದೇ ರೀತಿಯ ದೊಡ್ಡ ಮಟ್ಟದ ಸಮಸ್ಯೆಗಳು ನಿಮ್ಮನ್ನು ಕಾಡುವುದಿಲ್ಲ. ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಹೊಸ ಕೆಲಸ ಸಿಗಲಿದೆ ಹಾಗೂ ಈಗಾಗಲೇ ಕೆಲಸದಲ್ಲಿ ಇರುವವರಿಗೆ ಪ್ರಮೋಷನ್ ಜೊತೆಗೆ ಸಂಬಳದಲ್ಲಿ ಹೆಚ್ಚಳ ಆಗಲಿದೆ. ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಮಾಡಬೇಕು ಎನ್ನುವಂತಹ ವೃಶ್ಚಿಕ ರಾಶಿಯ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಶಿಕ್ಷಣವನ್ನು ಪಡೆಯುವ ಅವಕಾಶ ಕೂಡಿ ಬರಲಿದೆ. ಸಾಕಷ್ಟು ಸಮಯಗಳಿಂದ ಸಂತಾನ ಭಾಗ್ಯಕ್ಕಾಗಿ ಕಾಯುತ್ತಿರುವ ದಂಪತಿಗಳಿಗೆ ಗುಡ್ ನ್ಯೂಸ್ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ರಾಹು ಹಾಗು ಶುಕ್ರನ ಸಂಯೋಗ ಎನ್ನುವುದು ಕನ್ಯಾ ರಾಶಿಯವರಿಗೆ ಸಾಕಷ್ಟು ವಿಚಾರಗಳಲ್ಲಿ ಅದೃಷ್ಟದ ಪರಿಣಾಮವನ್ನು ಬೀರಲಿದೆ. ಹೊಸ ಪ್ರಾಜೆಕ್ಟ್ ನ ಡೀಲ್ ಒಪ್ಪಿಗೆ ಆಗಲಿದೆ. ಕನ್ಯಾ ರಾಶಿಯ ವ್ಯಾಪಾರಸ್ಥರಿಗೆ ತಮ್ಮ ವ್ಯಾಪಾರದಲ್ಲಿ ದೊಡ್ಡ ಮಟ್ಟದ ಲಾಭವನ್ನು ಪಡೆದುಕೊಳ್ಳುವಂತಹ ಗಳಿಗೆ ಕೂಡ ಸಿಗಲಿದೆ. ಕೆಲಸ ಮಾಡುವವರು ಕೂಡ ತಮ್ಮ ಪ್ರಮೋಷನ್ ಪಡೆದುಕೊಳ್ಳಲಿದ್ದಾರೆ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಯಾವುದೇ ರೀತಿಯ ತಲೆಕೆಡಿಸಿಕೊಳ್ಳಬೇಕಾದ ಅಗತ್ಯ ಇರುವುದಿಲ್ಲ ಸ್ವಾಸ್ಥ್ಯವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ ಹಾಗೂ ಕುಟುಂಬದ ಜೊತೆಗೆ ಸಂತೋಷದ ಕ್ಷಣಗಳನ್ನು ಸಾಕಷ್ಟು ಸಮಯಗಳ ನಂತರ ಕಳೆಯುವ ಸಮಯ ಸನ್ನಿಹಿತವಾಗಿದೆ. ಅತಿ ಶೀಘ್ರದಲ್ಲಿ ನಿಮ್ಮ ಜೀವನದಲ್ಲಿ ನೀವು ಕಾಯುತ್ತಿರುವಂತಹ ದೊಡ್ಡ ಸಂತೋಷದ ಕ್ಷಣ ಘಟಿಸುವ ಸಮಯ ಹತ್ತಿರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.