ರಾಹು ಹಾಗೂ ಸೂರ್ಯನ ಸಂಯೋಗ ಅಂತ್ಯ.. ಇನ್ನು ಈ ಮೂರು ರಾಶಿಗಳಿಗೆ ಹಣ ಹಾಗೂ ಶ್ರೀಮಂತಿಕೆಯ ಬದುಕಿನ ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ ಉಂಟಾಗಿದ್ದ ಸೂರ್ಯ ಹಾಗೂ ರಾಹುವಿನ ಸಂಯೋಗ ಮುಗಿದಿದೆ. ಇದರಿಂದಾಗಿ ಕೆಲವೊಂದು ರಾಶಿಯವರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗಲಿವೆ. ಆ 3 ಅದೃಷ್ಟದ ರಾಶಿಗಳ ಬಗ್ಗೆ ಇಲ್ಲಿ ತಿಳಿಯೋಣ ಬನ್ನಿ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವುದೇ ಗ್ರಹಗಳ ನಡುವೆ ಮೈತ್ರಿ ಉಂಟಾದಾಗ ಅದು ಎಲ್ಲಾ ರಾಶಿಯ ಜನರ ಮೇಲೆ ಪರಿಣಾಮ ಬೀರುತ್ತದೆ. ಇದೇ ಸಂದರ್ಭದಲ್ಲಿ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಹು ಹಾಗೂ ಸೂರ್ಯನ ನಡುವೆ ನಡೆದಿರುವಂತಹ ಈ ಸಂಗಮ ಎನ್ನುವುದು ಮೂರು ರಾಶಿಯವರಿಗೆ ವಿಭಿನ್ನ ಫಲಗಳನ್ನು ಹೊತ್ತು ತರುತ್ತದೆ ಎಂಬುದಾಗಿ ಹೇಳುತ್ತದೆ. ಅತ್ಯಂತ ವಿಶೇಷವಾದ ರಾಜಯೋಗದ ಫಲಗಳನ್ನು ಅನುಭವಿಸಲಿರುವಂತಹ ವೈದಿಕ ಜ್ಯೋತಿಷ್ಯ ಶಾಸ್ತ್ರದ ಆ ಮೂರು ಅದೃಷ್ಟವಂತ ರಾಶಿಯವರು ಯಾರು ಎಂಬುದನ್ನು ತಿಳಿಯೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಸೂರ್ಯ ಹಾಗೂ ರಾಹುವಿನ ಸಂಗಮ ಮುಗಿಯುತ್ತಿದ್ದಂತೆ ಮೀನ ರಾಶಿಯವರ ಒಳ್ಳೆಯ ದಿನಗಳು ಪ್ರಾರಂಭವಾಗುತ್ತವೆ ಎಂಬುದಾಗಿ ವೈದಿಕ ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಕಳೆದುಕೊಂಡಿರುವಂತಹ ಪ್ರತಿಯೊಂದು ಸಂಬಂಧಗಳನ್ನು ನೀವು ಮರಳಿ ಪಡೆಯುತ್ತೀರಿ. ಮೀನ ರಾಶಿಯವರಿಗೆ ಈ ಸಂದರ್ಭದಲ್ಲಿ ಆತ್ಮ ವಿಶ್ವಾಸ ಹೆಚ್ಚಿರುವ ಕಾರಣದಿಂದಾಗಿ ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಕೂಡ ಸಕಾರಾತ್ಮಕ ಫಲಿತಾಂಶವನ್ನು ಪಡೆದುಕೊಳ್ಳಲಿದ್ದೀರಿ. ಭವಿಷ್ಯದಲ್ಲಿ ಇದರಿಂದಾಗಿ ನೀವು ಸಾಕಷ್ಟು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಲು ಇದು ಸಾಧ್ಯವಾಗುತ್ತದೆ. ಉದ್ಯೋಗದಲ್ಲಿ ಕೂಡ ಸಾಕಷ್ಟು ಉನ್ನತವಾದ ಸ್ಥಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ನಿಮ್ಮ ಪ್ರತಿಭೆಯನ್ನು ಜಗತ್ತಿಗೆ ಅನಾವರಣಗೊಳಿಸಲು ನಿಮಗೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಈಗಾಗಲೇ ಮದುವೆ ಆಗಿರುವವರಿಗೆ ವೈವಾಹಿಕ ಜೀವನ ಸಾಕಷ್ಟು ಚೆನ್ನಾಗಿರುತ್ತದೆ ಹಾಗೂ ಮದುವೆ ಆಗದೆ ಸಿಂಗಲ್ ಆಗಿರುವವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಜೀವನದಲ್ಲಿ ಯಾವುದೇ ರೀತಿಯ ಕೆಲಸ ಮಾಡುವಾಗ ಅಡೆತಡೆಗಳು ಉಂಟಾದರೂ ಕೂಡ ಮೀನ ರಾಶಿಯವರ ದೇಹದಲ್ಲಿ ಇರುವಂತಹ ಹೆಚ್ಚಾದ ಶಕ್ತಿ ಎನ್ನುವುದು ಕಷ್ಟದ ಕೆಲಸಗಳು ಎಷ್ಟೇ ಇದ್ದರೂ ಕೂಡ ಅವುಗಳನ್ನು ಪೂರೈಸುವಂತಹ ಸಾಮರ್ಥ್ಯವನ್ನು ನಿಮಗೆ ನೀಡುತ್ತದೆ. ಯಾವುದೇ ಕಾರಣಕ್ಕೂ ಮೀನ ರಾಶಿಯವರು ತಮ್ಮ ಜೀವನದಲ್ಲಿ ಬರುವಂತಹ ಕಷ್ಟಗಳ ಮುಂದೆ ಮಂಡಿ ಊರುವುದಿಲ್ಲ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಸೂರ್ಯ ಹಾಗೂ ರಾಹುವಿನ ಈ ಸನ್ನಿವೇಶ ಎನ್ನುವುದು ಕರ್ಕ ರಾಶಿಯವರಿಗೆ ಸಾಕಷ್ಟು ಲಾಭದಾಯಕ ಫಲಿತಾಂಶಗಳನ್ನು ತಮ್ಮ ಭವಿಷ್ಯದ ಜೀವನದಲ್ಲಿ ತರುವಂತೆ ಮಾಡುತ್ತದೆ. ಕರ್ಕ ರಾಶಿಯವರು ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಕೂಡ ಅವರಿಗೆ ಅದೃಷ್ಟದ ಜೊತೆ ಸಿಗಲಿದೆ. ಅದೃಷ್ಟದ ಕಾರಣದಿಂದಾಗಿ ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಗೆಲುವು ಕರ್ಕರಾಶಿಯವರದ್ದಾಗಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕೂಡ ಕರ್ಕ ರಾಶಿಯವರು ಭಾಗಿಯಾಗುತ್ತಾರೆ ಹಾಗೂ ಕೆಲಸ ಮಾಡುವಂತಹ ಶಕ್ತಿ ಕರ್ಕ ರಾಶಿಯವರ ಮನಸ್ಸಿನಲ್ಲಿ ಉದ್ಭವಾಗುತ್ತದೆ. ಇದು ಕರ್ಕ ರಾಶಿ ಅವರಿಗೆ ಇನ್ನಷ್ಟು ಹೆಚ್ಚಿನ ಕೆಲಸಗಳನ್ನು ಮಾಡುವುದಕ್ಕೆ ಪ್ರೇರೇಪಣೆ ಆಗುತ್ತದೆ. ಉದ್ಯೋಗ ಕ್ಷೇತ್ರದ ವಿಚಾರಕ್ಕೆ ಬರೋದಾದ್ರೆ ಕರ್ಕ ರಾಶಿಯವರಿಗೆ ಈ ಸಮಯದಲ್ಲಿ ಪ್ರಮೋಷನ್ ಹಾಗೂ ಸಂಬಳದ ಹೆಚ್ಚಳ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂಬುದಾಗಿ ವೈದಿಕ ಜ್ಯೋತಿಷ್ಯ ಶಾಸ್ತ್ರ ಪ್ರತಿಪಾದಿಸುತ್ತದೆ. ಈ ಸಂದರ್ಭದಲ್ಲಿ ಕರ್ಕ ರಾಶಿಯವರು, ದೇಶ ವಿದೇಶ ಯಾತ್ರೆಯನ್ನು ಮಾಡುವಂತಹ ಅವಕಾಶ ಕೂಡ ಅವರನ್ನು ಹುಡುಕಿಕೊಂಡು ಬರಲಿದೆ. ವಿದ್ಯಾರ್ಥಿಗಳ ವಿಚಾರಕ್ಕೆ ಬಂದರೆ ಈ ಸಂದರ್ಭದಲ್ಲಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಸಾಮಾನ್ಯ ಪರೀಕ್ಷೆಗಳಲ್ಲಿ ಕೂಡ ಉತ್ತಮವಾದ ಅಂಕಗಳನ್ನು ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಮಾಡುವಂತಹ ಕೆಲಸಗಳಲ್ಲಿ ಬಹುತೇಕ ಉತ್ತಮ ಫಲಿತಾಂಶವನ್ನೇ ನೀವು ಕಾಣಲಿದ್ದೀರಿ ಹೀಗಾಗಿ ಆರ್ಥಿಕ ಆದಾಯ ಹೆಚ್ಚಳ ಕೂಡ ಈ ಸಂದರ್ಭದಲ್ಲಿ ನಿಮಗೆ ಕಂಡು ಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಿಥುನ ರಾಶಿಯವರಿಗೆ ಈ ಸಂದರ್ಭದಲ್ಲಿ ಉದ್ಯೋಗ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಇದು ಸಕಾರಾತ್ಮಕವಾಗಿ ಪರಿಣಾಮ ಬೀರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಾರೆ ಹಾಗೂ ಸಂಬಳ ಕೂಡ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಲಾಭದ ಅಂಶ ಅನ್ನೋದು ಇನ್ನಷ್ಟು ಹೆಚ್ಚಾಗಲಿದೆ. ಸಾಕಷ್ಟು ಸಮಯಗಳಿಂದ ಕೆಲಸ ಇರದೇ ಕುಳಿತುಕೊಂಡಿರುವ ಅಥವಾ ಕೆಲಸಕ್ಕಾಗಿ ಹುಡುಕಾಡುತ್ತಿರುವಂತಹ ನಿರುದ್ಯೋಗಿಗಳಿಗೂ ಕೂಡ ಅವರಿಗೆ ಇಷ್ಟ ಆಗಿರುವ ಹಾಗೂ ಅರ್ಹ ಆಗಿರುವಂತಹ ಕೆಲಸ ಸಿಗಲಿದೆ. ಉದ್ಯೋಗದಲ್ಲಿ ಸಂಬಳ ಹೆಚ್ಚಳ ವ್ಯಾಪಾರದಲ್ಲಿ ಲಾಭದ ಹೆಚ್ಚಳ ಒಟ್ಟಾರೆಯಾಗಿ ನಿಮ್ಮ ಜೀವನದಲ್ಲಿ ಹಣದ ಹೆಚ್ಚಳ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಮನೆಯಲ್ಲಿ ಇರುವಂತಹ ಪ್ರತಿಯೊಂದು ಸಮಸ್ಯೆಗಳು ಕೂಡ ದೂರವಾಗಲಿದೆ ಹಾಗೂ ಮಾನಸಿಕ ನೆಮ್ಮದಿ ಕೂಡ ನಿಮ್ಮ ಮನಸ್ಸಿನಲ್ಲಿ ನೆಲೆಸಲಿದೆ. ಯಾವುದೇ ರೀತಿಯ ಕಷ್ಟಗಳು ನಿಮ್ಮ ಜೀವನದಲ್ಲಿ ಕಾಣಿಸಿ ಕೊಳ್ಳುತ್ತಿದ್ದರು ಕೂಡ ಅದರಿಂದ ನೀವು ಹೊರ ಬರಬಹುದಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.