ಶನಿ ದೇವನ ಹಿಮ್ಮುಖ ಚಲನೆ.. ಈ ಮೂರು ರಾಶಿಗಳ ಜೀವನದಲ್ಲಿ ಬಹುದೊಡ್ಡ ಬದಲಾವಣೆ..

0 views

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514.. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9880868514..

ಗ್ರಹಗಳು ಮತ್ತು ನಕ್ಷತ್ರಪುಂಜಗಳ ಸ್ಥಾನದ ದೃಷ್ಟಿಯಿಂದ ಜುಲೈ ತಿಂಗಳು ಅತ್ಯಂತ ವಿಶೇಷವಾಗಿರಲಿದೆ. ಜುಲೈನಲ್ಲಿ ಶನಿದೇವನು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಶನಿ ದೇವನು ಪ್ರಸ್ತುತ ಕುಂಭ ರಾಶಿಯಲ್ಲಿದ್ದಾನೆ. 30 ವರ್ಷಗಳ ನಂತರ ಏಪ್ರಿಲ್ 29 ಶನಿ ಮಹಾತ್ಮ ಕುಂಭ ರಾಶಿ ಪ್ರವೇಶಿಸಿದ್ದ. ಜೂನ್ 5 ರಿಂದ, ಶನಿಯು ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿದ್ದಾನೆ. ಜುಲೈ 12 ರಂದು ಹಿಮ್ಮುಖ ಸ್ಥಿತಿಯಲ್ಲಿಯೇ ಶನಿ ದೇವ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದಾದ ನಂತರ ಶನಿದೇವನು 17 ಜನವರಿ 2023 ರವರೆಗೆ ಮಕರ ರಾಶಿಯಲ್ಲಿ ಇರುತ್ತಾನೆ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..

ಮೇಷ.. ಶನಿ ದೇವನ ಹಿಮ್ಮುಖ ಚಲನೆಯ ಪರಿಣಾಮ ಜುಲೈ ತಿಂಗಳಿನಿಂದ ನಿಮ್ಮ ಆರ್ಥಿಕ ಸ್ಥಿತಿ ಹದಗೆಡಬಹುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬಹುದು. ಆರೋಗ್ಯ ಸಮಸ್ಯೆಗಳು ಕೂಡಾ ತಲೆದೋರಬಹುದು. ಶನಿಯು ಹಿಮ್ಮುಖ ಚಲನೆಯಲ್ಲಿ ಇರುವಾಗ ಆರೋಗ್ಯ ಮತ್ತು ಸಂಪತ್ತು ಎರಡರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ. ಶನಿ ದೇವರ ಕಕೃಪೆಗಾಗಿ ಆಂಜನೇಯ ಮತ್ತು ಶನಿ ದೇವರನ್ನು ಪೂಜಿಸಿ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..

ಸಿಂಹ ರಾಶಿ.. ಸಿಂಹ ರಾಶಿಯವರು ವೃತ್ತಿ ಜೀವನದಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು. ಕಚೇರಿಯಲ್ಲಿ ನಿಮ್ಮ ವಿರುದ್ದ ಮಾಡುವ ಪಿತೂರಿಗೆ ಬಲಿಯಾಗಬಹುದು. ವ್ಯಾಪಾರಿಗಳು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು.ಸಾಲ ಪಡೆಯುವ ಅವಕಾಶವಿರಬಹುದು. ವಾಹನ ಬಳಸುತ್ತಿದ್ದರೆ ಎಚ್ಚರ ಇರಲಿ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..

ಧನು ರಾಶಿ.. ಧನು ರಾಶಿಯವರು ಮಾನಸಿಕ ಒತ್ತಡದಿಂದ ಬಳಲಬೇಕಾಗಬಹುದು. ಕಠಿಣ ಪರಿಶ್ರಮದ ಫಲಿತಾಂಶಗಳನ್ನು ಪಡೆಯುವುದು ವಿಳಂಬವಾಗಬಹುದು. ಆತುರದ ನಿರ್ಧಾರವು ಹಾನಿಯನ್ನುಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶನಿವಾರದಂದು ಶನಿದೇವರ ದೇವಸ್ಥಾನದಲ್ಲಿ ಶನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡುವುದರಿಂದ ಕಷ್ಟಗಳು ಪರಿಹಾರವಾಗುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..