ಇದೇ ವರ್ಷದ ಕೊನೆಯಲ್ಲಿ ಕುಬೇರನಿಂದ ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686999517. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9686999517..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯಕ್ಕೆ ಮೇಷ ರಾಶಿಯಲ್ಲಿ ಗುರು ನೇರನಡೆ ಅನುಸರಿಸಲಿದ್ದು, ಆ ದಿನ ಗುರು ಪುಷ್ಯ ಯೋಗ ಕೂಡ ರೂಪುಗೊಳ್ಳುತ್ತಿದೆ. ಹೀಗಿರುವಾಗ ಇದರಿಂದ ಹಲವು ರಾಶಿಗಳ ಕನರಿಗೆ ಆಕಷ್ಮಿಕ ಧನಲಾಭದ ಜೊತೆಗೆ ಬಿಸ್ನೆಸ್ ನಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಯನ್ನು ಪರಿವರ್ತಿಸುತ್ತದೆ. ಹೀಗಿರುವಾಗ ವರ್ಷಾಂತ್ಯಕ್ಕೆ ಅಂದರೆ ಡಿಸೆಂಬರ್ 31,2023 ರಂದು ಮೇಷ ರಾಶಿಯಲ್ಲಿ ಗುರು ತನ್ನ ನೇರನಡೆ ಅನುಸರಿಸಲಿದ್ದಾನೆ. ಇದರಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳ ಜನರ ಜೀವನದಲ್ಲಿ ಖುಷಿಗಳೆ ಖುಷಿಗಳ ಆಗಮನವಾಗಲಿದೆ. ಗುರುವಿನ ಈ ನೆರನಡೆಯಿಂದ ಗಜಕೇಸರಿ ಯೋಗ ನಿರ್ಮಾಣಗೊಳ್ಳುತ್ತಿದೆ. ಇನ್ನೊಂದೆಡೆ ಈ ದಿನ ಗುರುಪುಷ್ಯ ಯೋಗಾದ ಅದ್ಭುತ ಸಂಯೋಜನೆ ಕೂಡ ಇರಲಿದೆ. ಹೀಗಿರುವಾಗ ಕೆಲ ರಾಶಿಗಳ ಪಾಲಿಗೆ ಈ ಎರಡೂ ಕಾಕತಾಳೀಯಗಳು ವಿಶೇಷ ಲಾಭವನ್ನು ತಂದುಕೊಡಲಿವೆ. ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ನಕ್ಷತ್ರ ಡಿಸೆಂಬರ್ 29 ಬೆಳಗ್ಗೆ 1 ಗಂಟೆ 5 ನಿಮಿಷಕ್ಕೆ ಗಂಟೆಗೆ ಆರಂಭ ಗೊಳ್ಳುತ್ತಿದ್ದು, ಡಿಸೆಂಬರ್ 30ರ ಬೆಳಗ್ಗೆ 7 ಗಂಟೆ 12 ನಿಮಿಷದವರೆಗೆ ಇರಲಿದೆ. ಪುಷ್ಯ ನಕ್ಷತ್ರ ಗುರುವಾರದ ದಿನ ಬೀಳುತ್ತಿದೆ. ಇದೆ ಕಾರಣದಿಂದ ಇದನ್ನು ಗುರು ಪುಷ್ಯ ನಕ್ಷತ್ರ ಎಂದು ಕರೆಯಲಾಗುತ್ತದೆ, ಈ ದಿನ ಖರೀದಿಗೆ ಅತ್ಯುತ್ತಮವಾಗಿದೆ. ಈ ದಿನ ಮಾಡುವ ಖರೀದಿ ಹಲವು ಪಟ್ಟು ಹೆಚ್ಚು ಫಲಗಳನ್ನು ನೀಡುತ್ತದೆ. ಇದಲ್ಲದೆ ಗಜಕೇಸರಿ ಯೋಗ ಕೂಡ ರೂಪುಗೊಳ್ಳುತ್ತಿದ್ದು, ಇದನ್ನು ಮತ್ತಷ್ಟು ವಿಶೇಷವಾಗಿಸುತ್ತದೆ. ಈ ಯೋಗಗಳು ಯಾವ ರಾಶಿಗಳಿಗೆ ಅದೃಷ್ಟವನ್ನು ತರಲಿವೆ ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ಮೇಷ ರಾಶಿ: ನಿಮ್ಮ ಜಾತಕದ ಪ್ರಥಮ ಭಾವದಲ್ಲಿ ಅಂದರೆ ಭಾಗ್ಯದ ಸ್ಥಾನದಲ್ಲಿ ಗುರು ತನ್ನ ನೇರನಡೆ ಅನುಸರಿಸುತ್ತಿದ್ದಾನೆ. ಇದರಿಂದ ಗುರುಪುಷ್ಯಯೋಗ ಮತ್ತು ಗಜಕೇಸರಿ ಯೋಗಗಳು ನಿಮಗೆ ವಿಶೇಷ ಲಾಭಗಳನ್ನು ನೀಡಲಿವೆ. ಇದರಿಂದ ಹೊಸ ವರ್ಷ ಹಲವು ಖುಷಿಗಳಿಂದ ಕೂಡಿರಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರ ವರ್ಗದ ಜನರ ಕುರಿತು ಹೇಳುವುದಾದರೆ, ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದ್ದು, ಮೇಲಾಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗಲಿದ್ದಾರೆ. ಇದರಿಂದ ನಿಮಗೆ ದೊಡ್ಡ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಬಿಸ್ನೆಸ್ ಕುರಿತು ಹೇಳುವುದಾದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲಗಳು ಸಿಗಲಿವೆ. ಬಿಸ್ನೆಸ್ ನಲ್ಲಿ ಮಹತ್ವದ ಡೀಲ್ ಸೈನ್ ಮಾಡುವ ಸಾಧ್ಯತೆ ಇದೆ. ಇದಲ್ಲದೆ ನೀವು ಹಲವು ಮಹತ್ವಪೂರ್ಣ ನಿರ್ಣಯಗಳನ್ನು ಕೈಗೊಳ್ಳುವಿರಿ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಕುಟುಂಬಸ್ಥರ ಜೊತೆಗೆ ನೀವು ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ಸಿಂಹ ರಾಶಿ: ಸಿಂಹ ರಾಶಿಯ ಜಾತಕದವರ ನವಮ ಭಾವದಲ್ಲಿ ಗಜಕೇಸರಿ ಯೋಗ ರೂಪುಗೊಳ್ಳುತ್ತಿದೆ. ಇದರಿಂದ ದೀರ್ಘಕಾಲದಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ತಂದೆ ಅಥವಾ ಗುರುವಿನ ಜೊತೆಗೆ ಏರ್ಪಟ್ಟ ಭಿನ್ನಾಭಿಪ್ರಾಯಗಳು ಶಮನಗೊಳ್ಳಲಿವೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆದ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಗುರುಪುಷ್ಯ ಯೋಗ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಿಸಲಿದೆ. ಹಣಕಾಸಿನ ಮುಗ್ಗಟ್ಟಿನಿಂದ ಮುಕ್ತಿ ಸಿಗಲಿದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರಿಗೆ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ಧನು ರಾಶಿ: ಹೊಸ ವರ್ಷ ಧನು ರಾಶಿಗಳ ಜನರಿಗೆ ಅತ್ಯಂತ ಉತ್ತಮ ಸಾಬೀತಾಗಲಿದೆ. ನಿಮ್ಮ ರಾಶಿಗೆ ಗುರು ಅಧಿಪತಿಯಾಗಿದ್ದಾನೆ ಮತ್ತು ಆತ ನಿಮ್ಮ ಜಾತಕದ ಪಂಚಮ ಭಾವದಲ್ಲಿ ಗಜಕೇಸರಿಯೋಗ ರೂಪಿಸುತ್ತಿದ್ದಾನೆ. ಇದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದರಿಂದ ನೀವು ಹಲವು ಕೆಲಸಗಳಲ್ಲಿ ಯಶಸ್ಸು ಸಂಪಾದಿಸುವಿರಿ. ಕೌಟುಂಬಿಕ ಜೀವನದಲ್ಲಿ ತಲೆದೂರಿರುವ ಸಮಸ್ಯೆಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೂ ಕೂಡ ಲಾಭ ಸಿಗಲಿದೆ. ಒಂದು ವೇಳೆ ನೀವು ಹೂಡಿಕೆಗಾಗಿ ಯೋಜನೆ ರೂಪಿಸುತ್ತಿದ್ದರೆ, ಈ ಅವಧಿ ನಿಮ್ಮ ಪಾಲಿಗೆ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಹಣಕಾಸಿನ ಸ್ಥಿತಿ ಬಲಿಷ್ಠವಾಗಿರಲಿದೆ, ಇದರಿಂದ ನಿಮಗೆ ಸಾಲಭಾಧೆಯಿಂದ ಕೂಡ ಮುಕ್ತಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..