ಯೋಗ ನರಸಿಂಹ ಸ್ವಾಮಿ ಕೃಪೆಯಿಂದ ಇಂದಿನಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳು..

0 views

ಪ್ರಖ್ಯಾತ ಜ್ಯೋತಿಷಿ.. ದೈವಜ್ಞಾ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್.. 98808 68514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ನೀವೇ ಸರಿ, ನೀವು ಹೇಳಿದ್ದೇ ನಡೆಯಬೇಕೆಂಬ ಧೋರಣೆ ಬೇಡ. ಕೆಲವೊಮ್ಮೆ ನಿಮ್ಮ ಮಾತುಗಳು ತಪ್ಪಾಗುವ ಕಾರಣಕ್ಕೆ ನಿಮ್ಮ ಘನತೆಯೇನು ಕಡಿಮೆಯಾಗುವುದಿಲ್ಲ. ಇನ್ನೊಬ್ಬರ ಸಲಹೆಗಳನ್ನು ಪರಿಗಣಿಸಿ. ಆರೋಗ್ಯ ಚೆನ್ನಾಗಿರಲಿದೆ. ಹನುಮಾನ್ ಚಾಲೀಸಾ ಹೇಳಿಕೊಳ್ಳಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಯಾರೋ ಏನೋ ಅಂದುಕೊಳ್ಳುತ್ತಾರೆಂಬ ಭಯದಲ್ಲಿ ಎಲ್ಲರೊಂದಿಗೆ ಸುಲಭವಾಗಿ ಬೆರೆಯಲು ಹಿಂಜರಿಯುವ ಸ್ವಭಾವ ಬಿಡಿ. ಯಾರು ಏನಾದರೂ ಅಂದುಕೊಳ್ಳಲಿ, ನನ್ ಬದುಕು ನನದೇ ಎಂಬ ನಿರ್ಧಾರಕ್ಕೆ ಬನ್ನಿ. ನಿಮಗೆ ಬೇಕಾದುದನ್ನು ಕೇಳಿ ಪಡೆಯಿರಿ. ಭಜರಂಗ ಬಾಣ ಹೇಳಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಜೀವನ ಕಳೆದಂತೆಲ್ಲ ಕೆಲ ಹಳೆಯ ಸ್ನೇಹಗಳು ಕಳಚಿಕೊಳ್ಳುತ್ತವೆ, ಹೊಸತು ಹುಟ್ಟಿಕೊಳ್ಳುತ್ತವೆ. ಹಳತನ್ನು ನೆನೆದು ಕೊರಗುವುದು ಬಿಡಿ, ಬದುಕು ಇರುವುದು ಹೀಗೆಯೇ ಎಂಬ ವಾಸ್ತವ ಅರಿತರೆ ನೆಮ್ಮದಿ. ನೆರವು ಕೇಳಿ ಬಂದವರಿಗೆ ನೋವು ಮಾಡಬೇಡಿ. ದುರ್ಗಾ ಅಷ್ಟೋತ್ತರ ಪಠಿಸಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಮಕ್ಕಳ ವಿಷಯವಾಗಿ ಅವರಿಂದ ಎಲ್ಲವನ್ನೂ ಬಯಸುವ ನಿರೀಕ್ಷೆ ಬಿಡಿ. ಎಲ್ಲರೂ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಮಕ್ಕಳನ್ನು ಸಹಜ ಸಂತೋಷದಲ್ಲಿ ಬೆಳೆಯಲು ಬಿಡಿ. ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಿ. ಆಂಜನೇಯನಿಗೆ ಕೆಂಪು ಹೂಗಳನ್ನು ಅರ್ಪಿಸಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನಿಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಯೋಚಿಸಿ. ಹೊಸ ದಾರಿಗಳು ತಾವಾಗಿಯೇ ತೆರೆದುಕೊಳ್ಳುತ್ತವೆ. ಹೊಸ ಆದಾಯದ ಮೂಲಗಳು ದಕ್ಕಲಿವೆ. ಸಂಗಾತಿಯ ಪ್ರೀತಿಯನ್ನು ಅನುಭವಿಸಲಿರುವಿರಿ. ರಾಮ ನಾಮ ಜಪ ಮಾಡಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಕಷ್ಟ ಪಡುತ್ತೀರಿ ನಿಜ, ಆತುರದಲ್ಲಿ ಫಲಿತಾಂಶ ಬಯಸಲು ಹೋಗಬೇಡಿ. ಯಾವಾಗ ಫಲ ಕೊಡಬೇಕೆಂಬುದನ್ನು ಕಾಲ ನಿರ್ಧಾರ ಮಾಡುತ್ತದೆಂಬುದನ್ನು ಅರಿಯಿರಿ. ಮನೆಯಲ್ಲಿ ಎಲ್ಲರ ಮನಸ್ಸಿಗೆ ಅಗತ್ಯ ಸಮಾಧಾನ ಹೇಳಿ. ಆಂಜನೇಯ ಅಷ್ಟೋತ್ತರ ಶತನಾಮಾವಳಿ ಹೇಳಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಸ್ನೇಹಿತರು ಹೆಚ್ಚಿದ್ದಾರೆ ಎಂಬುದೇನೋ ಸರಿ, ಆದರೆ ಎಂಥ ಸ್ನೇಹಿತರು ಇದ್ದಾರೆ ಎಂದು ಯೋಚಿಸಿದ್ದೀರಾ? ದುಷ್ಟ ಸ್ನೇಹಿತರ ಸಹವಾಸದಿಂದ ದೂರ ಉಳಿಯುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಿ. ಇಲ್ಲದಿದ್ದಲ್ಲಿ ಭವಿಷ್ಯದಲ್ಲಿ ದಂಡ ತೆರಬೇಕಾಗುವುದು. ಆಂಜನೇಯ ಭಜಂಗ ಸ್ತೋತ್ರ ಹೇಳಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನಿಮ್ಮ ಕೋಪವನ್ನು ನಿಯಂತ್ರಣ ಮಾಡಿಕೊಳ್ಳುವ ಬಗ್ಗೆ ಹೆಚ್ಚಿನ ಗಮನ ಹರಿಸಿ. ಇದರಿಂದಾಗಿ ಸುತ್ತಲಿರುವವರು ಎಷ್ಟು ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಒಮ್ಮೆ ಅವಲೋಕಿಸಿ. ಯೋಗ, ಧ್ಯಾನದ ಮೊರೆ ಹೋಗಿ. ಹತ್ತಿರದ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಸುಮ್ಮನೆ ಕಷ್ಟ ಪಟ್ಟು ದುಡಿಯುತ್ತಾ ಕೂರಬೇಡಿ. ನೀವು ಮಾತನಾಡದೆ ಬರೀ ಕೆಲಸ ಮಾಡುತ್ತಿದ್ದರೆ ನಿಮ್ಮನ್ನು ಬಳಸಿಕೊಳ್ಳುವವರು ಹೆಚ್ಚುತ್ತಾರೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಮಾಡಿ. ಪ್ರಯಾಣ ಯೋಜನೆಗಳನ್ನು ಮಾಡುವಿರಿ. ಆಂಜನೇಯನಿಗೆ ವೀಳ್ಯದ ಹಾರ ಸಮರ್ಪಿಸಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಹಿಂದೆ ಮಾಡಿದ ತಪ್ಪುಗಳು ಇಂದು ಕಾಡಬಹುದು. ಶತ್ರುಗಳಿಂದ ಕೊಂಚ ಬಾಧೆ ಇರುತ್ತದೆ. ಸಮಾಧಾನದಿಂದ ಮಾತನಾಡಿದರೆ ಅದರಿಂದ ಹೊರ ಬರುವ ಸಾಧ್ಯತೆಗಳು ಗೋಚರವಾಗಲಿವೆ.  ಮನೆದೇವರ ಸ್ಮರಣೆ ಮಾಡಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇನ್ನೂ ಎಷ್ಟು ಸಮಯ ಎಲ್ಲವನ್ನೂ ನುಂಗಿಕೊಂಡಿರುತ್ತೀರಿ? ನಿಮ್ಮ ಮೌನದಿಂದ ಒಳಿತಾಗಿದ್ದಕ್ಕಿಂತ ನಿಮಗೆ ಕೇಡಾಗುವುದೇ ಹೆಚ್ಚು. ನಿಮಗೇನು ಬೇಕೋ ಅದನ್ನು ಬಾಯಿ ಬಿಟ್ಟು ಕೇಳದ ಹೊರತು ಸಿಗುವುದಿಲ್ಲ, ಕೆಟ್ಟವರಾಗುವ ಭಯ ಬಿಡಿ. ಇಷ್ಟ ದೇವರಲ್ಲಿ ಪ್ರಾರ್ಥಿಸಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ 98808 68514

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಆತುರಪಟ್ಟು ಕೆಲವೊಂದು ಮಾತು ಕೊಟ್ಟಿದ್ದೀರಿ. ಈಗದನ್ನು ನಡೆಸಿಕೊಡುವುದು ಕಷ್ಟ ಎಂದಾಗಿದೆ. ಸರಿಯಾದ ಮಾತುಕತೆಯಿಂದ ಬಹುತೇಕ ಸಮಸ್ಯೆಗಳು ಈಡೇರುತ್ತವೆ ಎಂಬುದು ತಿಳಿದು ಮುಂದುವರಿಯಿರಿ. ಹನುಮಾನ್ ಚಾಲೀಸಾ ಹೇಳಿಕೊಳ್ಳಿ.  ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. 98808 68514